Breaking News

Spread the love

ಜಗತ್ತಿಗೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಇದೀಗ ರಾಜ್ಯದ ಮೂಲೆ ಮೂಲೆಗಳಿಗು ಲಗ್ಗೆ ಇಟ್ಟಿದ್ದು ಸಾವ೯ಜನಿಕರು ಬಯದಿಂದ ನಡಗುವಂತಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೈ ಅಲ೯ಟ್ ಘೋಷಣೆ ಮಾಡಿದ ನಿಮಿತ್ಯವಾಗಿ ಮುಂಜಾಗ್ರತ ಕ್ರಮದ ಪ್ರತೀಕ ಸ್ಥಳೀಯ ಕರುನಾಡು ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ತಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ಪ್ರಶಂಸೆಗೆ ಪಾತ್ರರಾದರು.


ವರದಿ: ಈಶ್ವರ ಢವಳೇಶ್ವರ
ಮೂಡಲಗಿ


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ