ಹೋಳಿ ಹಬ್ಬ ಶಾಂತಿಯುತವಾಗಿ ಆಚರಿಸಿ : ಡಿ ಟಿ ಪ್ರಭು* ಮೂಡಲಗಿ ಮಾಚ೯ 06 : ಕೆಟ್ಟ ಆಲೋಚನೆಗಳನ್ನು ಸುಟ್ಟುಹಾಕಿ, ಒಳ್ಳೆಯದನ್ನು ಸ್ವೀಕರಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕಬೇಕೆಂಬುದೇ ಹೋಳಿ ಹಬ್ಬದ ಅರ್ಥ ಎಂದು ಡಿ ವಾಯ್ ಎಸ್ ಪಿ ಡಿ ಟಿ ಪ್ರಭು ಹೇಳಿದರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ರಾಸಾಯನಿಕ ಬಣ್ಣಗಳನ್ನು ಬಳಸಬಾರದು, ಪ್ರಯಾಣಿಕರಿಗೆ ಬಣ್ಣ ಎರಚಬಾರದು ಎಂದರು. ಕೋಮು …
Read More »