ರಾಮಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ – ಬಸವರಾಜ ಕಬ್ಬೂರ ಮೂಡಲಗಿ ಬಿಎಸ್ಎನ್ಎಲ್ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಹೊಂದಿದರು ಹೋಸ ಸಿಬ್ಬಂದಿ ಬರುವರಗೆ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು ಎಂದು ಒಂದು ವರಿ ತಿಂಗಳವರೆಗೆ ಯಾವುದೇ ಫಲಾಪೇಕ್ಷೆಯಿಲ್ಲದೆ ಕೆಲಸ ನಿವ೯ಹಿಸಿದ ರಾಮ್ ಗೌರಿ ಅವರ ನಿಸ್ವಾರ್ಥ ಸೇವೆ ಅಪಾರವಾಗಿದೆ ಎಂದು ಹಿರಿಯ ಸಹಾಯಕ ಬಸವರಾಜ ಕುಮಾರ್ ಹೇಳಿದರು. ಮಂಗಳವಾರ ಸಾಯಂಕಾಲ ಇಲ್ಲಿಯ ಇಲ್ಲಿಯ ಬಿಎಸ್ಎನ್ಎಲ್ ಉಪ ಮಂಡಲ ಕಾರ್ಯಾಲಯದಲ್ಲಿ ಸರಳ …
Read More »Daily Archives: ಮಾರ್ಚ್ 10, 2020
ಸಡಗರ ಹೋಳಿ ಹಬ್ಬ ಆಚರಣೆ
ಸಡಗರ ಹೋಳಿ ಹಬ್ಬ ಆಚರಣೆ* ಮೂಡಲಗಿ : ಪಟ್ಟಣದಲ್ಲಿ ಮಂಗಳವಾರರಂದು ಕರುನಾಡ ಸೈನಿಕ ತರಬೇತಿ ಕೇಂದ್ರದ ನೂತನ ದೈಹಿಕ ತರಬೇತಿ ಮೈದಾನದಲ್ಲಿ ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಎರಚಿ ಸಡಗರ ಸಂಭ್ರಮದಿಂದ ಆಚರಿಸಿದರು. ಸಂಭ್ರಮಾಚರಣೆಲ್ಲಿ ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ ಆಗಮಿಸಿ ಶಿಬಿರಾಥಿ೯ಗಳನ್ನು ಉದ್ದೇಶಿಸಿ ಮಾತನಾಡಿ ಹಾನಿಕಾರಕ ರಾಸಾಯನಿಯುಕ್ತ ಬಣ್ಣ ಉಪಯೋಗಿಸದೆ ಒಣ ಬಣ್ಣ ಮಾತ್ರ ಹಚ್ಚಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹೇಳಿ ಹಬ್ಬದ ಶುಭಾಶಯ ಹೇಳಿದರು. ಪ್ರೋ …
Read More »ಮೂಡಲಗಿ: ನಗರದ ವಿವಿಧ ಭಾಗಗಳಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ಗಾಂಧಿ ಚೌಕದ ಮಕ್ಕಳು ಕಾಮಣ್ಣನ ದಹನ ಮಾಡಿ ಸಂಭ್ರಮಿಸಿದರು. ದುಷ್ಟ ಶಕ್ತಿ ನಿಗ್ರಹ ಹಾಗೂ ಶಿಷ್ಟಜನರ ಉದ್ದಾರ, ಗ್ರಾಮದಲ್ಲಿ ಮಳೆ ಬೆಳೆ ಸಮೃದ್ಧಿಗಾಗಿ ಹಲವು ವರ್ಷಗಳಿಂದ ನಿಂಗಪ್ಪಾ ಶಿವಬಸಪ್ಪಾ ಪೂಜೇರಿ (ಗಸ್ತಿ ) ವಂಶದ ಮಕ್ಕಳು ಹಾಗೂ ಗಾಂಧಿ ಚೌಕ ಮಕ್ಕಳು ಹಾಗೂ ಗ್ರಾಮದ ಹಿರಿಯರು ಈ ಕಾಮಣ್ಣ ದಹನ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ಮನೆ ಮನೆಗೆ …
Read More »ಸರಕಾರಿ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಭಾಸ ಬಾಗೋಜಿ
ಮೂಡಲಗಿ: ಶಿಕ್ಷಕ ಸಮುದಾಯದ ಸಹಕಾರ ಹಾಗೂ ಸಹಕಾರದಿಂದಾಗಿ ಆರ್ಥಿಕವಾಗಿ ನಾವು ಬೆಳೆಯುವದರ ಜೊತೆಗೆ ಸಂಘದ ಬೆಳೆವಣಿಗೆಯಲ್ಲಿ ಎಲ್ಲರೂ ಪರಸ್ಪರ ಕೈ ಜೋಡಿಸಿದರ ಫಲವಾಗಿ ಸತತ ಮೂರನೇ ಬಾರಿ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಸರಕಾರಿ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಭಾಸ ಬಾಗೋಜಿ ಹೇಳಿದರು. ಅವರು ಇಂದು ಜರುಗಿದ 2020-2025 ನೇ ಸಾಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಮಾತನಾಡಿದರು. ಮೂಡಲಗಿ ವಲಯದ …
Read More »