*ಮೂಡಲಗಿಯ ನ್ಯಾಯವಾದಿಗಳು ಕೊರ್ಟ ಕಾರ್ಯಕಲಾಪಗಳಿಂದ ಹೊರಗುಳಿದು ಪೋಲಿಸ ಪೇದೆ ವಿರುದ್ದ ಪ್ರತಿಭಟನೆ ಮಾಡಿದರು* ಮೂಡಲಗಿ : ಸರಕಾರಿ ವಕೀಲರ ವಿರುದ್ಧವೆ ಸುಳ್ಳು ದೂರು ದಾಖಲಿಸಿದ ಧಾರವಾಡ ಪೊಲೀಸ್ ಗಣೇಶ ಕಾಂಬಳೆ ಹಾಗೂ ದೇವರಾಜ ಮೇಲೆ ಕಾನೂನು ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಕೀಲರ ಮೇಲೆ ಈ ರೀತಿ ಮೇಲಿಂದ ಮೇಲೆ ನಡೆಯುವ ಪೊಲೀಸ ದೌರ್ಜ್ಯನಕ್ಕೆ ಸಂಬಂಧಪಟ್ಟ ಮೇಲಾಧಿಕಾರಿಗಳು ಅಪರಾದ ಎಸಗಿದ ಪೊಲೀಸ ಪೇದೆ ಮೇಲೆ ಯೊಗ್ಯ ಕ್ರಮ ತೆಗೆದುಕೊಂಡು ಅವರನ್ನು ಕೆಲಸದಿಂದ …
Read More »Daily Archives: ಮಾರ್ಚ್ 11, 2020
ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆ-ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯ ಜೊತೆಗೆ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ 2020ರ ಪೂರ್ವ ಸಿದ್ಧತೆಯ ಕುರಿತು ಪ್ರೇರಣಾಧಾಯಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಲಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳು ಪಾಲಕರು …
Read More »