Breaking News

Daily Archives: ಮಾರ್ಚ್ 17, 2020

ಮಹಿಳೆ ಕಾಣೆ -ನಾಗನೂರ

ಮೂಡಲಗಿ : ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ನಿವಾಸಿಯಾದ ಬಾಳುವ ಪ್ರಕಾಶ್ ನಾಯಕ್ ಅವರು ಕಾಣೆಯಾಗಿದ್ದು ಈ ಕುರಿತು ಮೊದಲಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 13 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಗ್ರಾಮದ ನಾಯಿಕರು ತೋಟದ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮರಳಿ ಬಂದಿಲ್ಲ ಎಂದು ಕಾಣೆಯಾದ ಮಹಿಳೆಯ ಭಾವ( ಗಂಡನ ಅಣ್ಣ) ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಾಳವ್ವಾ ಪ್ರಕಾಶ …

Read More »

ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಹಾಲಿಗೆ ಕಲಬೆರಕೆ ಮಿಶ್ರಣ ಮಾಡುವವರ ಮೇಲೆ ದಾಳಿ

ಪಿಎಸ್ಐ ಮಲ್ಲಿಕಾರ್ಜುನ ಸಿಂಧೂರ ನೇತೃತ್ವದಲ್ಲಿ ಹಾಲಿಗೆ ಕಲಬೆರಕೆ ಮಿಶ್ರಣ ಮಾಡುವವರ ಮೇಲೆ ದಾಳಿ ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಿಂಗಪ್ಪ ಹಣಮಂತ ದಡ್ಡಗೋಳ ಎನ್ನುವ ಮಾಲೀಕ ಹಾಗೂ ನಿಂಗಪ್ಪ ಯಲ್ಲಪ್ಪ ಸಂಕನ್ನವರ ಎಂಬ ವ್ಯಕ್ತಿಗಳು, ರೈತರಿಂದ ಸಂಗ್ರಹಿಸಿದ ಹಾಲಿಗೆ ಕಲಬೆರಕೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಹಾಗೂ ಸಿಬ್ಬಂಧಿ ಮತ್ತು ಗೋಕಾಕ ಆಹಾರ ಇಲಾಖೆಯ ಅಧಿಕಾರಿ ಲೋಕಶ್ ಗಾನೂರ್ …

Read More »

ಮೂಡಲಗಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ-ಆರೋಗ್ಯ ಸಮನ್ವಯಾಧಿಕಾರಿ ಝಾಕೀರ ಹುಸೇನ್ ನಧಾಪ

ಮೂಡಲಗಿ: ಕೊರೊನಾ ವೈರಸ್ ಬಗ್ಗೆ ಭಯ ಬೇಡ ಆದರೆ ಮುಂಜಾಗೃತೆಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಆರೋಗ್ಯದ ನಿಯಮಗಳನ್ನು ಪಾಲಿಸುವುದು ಅವಶ್ಯವಿದೆ ಎಂದು ರಾಯಬಾಗದ ಸಮುದಾಯ ಆರೋಗ್ಯ ಸಮನ್ವಯಾಧಿಕಾರಿ ಝಾಕೀರ ಹುಸೇನ್ ನಧಾಪ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತç ವಿಭಾಗ, ಐಕ್ಯೂಎಸಿ, ಸಮುದಾಯ ಆರೋಗ್ಯ ಕೇಂದ್ರ, ವೈಆರ್‌ಸಿ ಘಟಕ, ಎನ್‌ಎಸ್‌ಎಸ್, ರೆಡ್‌ರಿಬ್ಬನ್ ಮತ್ತು ಆರೋಗ್ಯ ಘಕಟಗಳ ಆಶ್ರಯದಲ್ಲಿ ಆಯೋಜಿಸಿದ ಕೋವಿಡ್-೧೯, ಎಚ್‌ಐವಿ ಏಡ್ಸ್ ಮತ್ತು …

Read More »

ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಕೊರೊನಾ ಸಂಕ್ರಾಮಿಕ ರೋಗ ಜನ ಜಾಗೃತಿ ಅಭಿಯಾನ

ಮೂಡಲಗಿ : ಮುಂಜಾಗ್ರತ ಕ್ರಮವಾಗಿ ಕೊರೊನಾ ವೈರಸ್ ಸೊಂಕು ಹರಡದಂತೆ ಪ್ರತಿಯೊಬ್ಬರೂ ಎಚ್ಚರವಹಿಸುವ ಅಗತ್ಯಯಿದ್ದು ಸುತ್ತಮುತ್ತಲಿನ ಪರಿಸರದ ಬಗ್ಗೆ ಕಾಳಜಿ ವಹಿಸಿ ಸಾಮಾನ್ಯವಾಗಿ ಕೆಮ್ಮು,ನೆಗಡಿ, ಶೀತ, ಜ್ವರದಂತಹ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕೆತ್ಸೆ ಪಡೆಯಬೇಕು. ಎಂದು ನ್ಯಾಯವಾದಿ ಕೆ.ಎಲ್ ಹುಣಶ್ಯಾಳ ಹೇಳಿದರು. ಅವರು ದಿವಾಣ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಕೊರೊನಾ ಸಂಕ್ರಾಮಿಕ ರೋಗ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ …

Read More »