ಕುಲಗೋಡದಲ್ಲಿ ಕರೋನಾ ಜಾಗೃತಿ ಅಭಿಯಾನ, ಡೇಟಾಲ್,ಮಾಸ್ಕ,ಸೋಪು ವಿತರಣೆ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಪೌಂಡೇಶನ್ ಮುಧೋಳ ಹಾಗೂ ಗ್ರಾಮ ಪಂಚಾಯತಯಿಂದ ಇಂದು ಸಂಜೆ ಕೈ ತೊಳೆಯುವ ಡೇಟಾಲ್ ಲಿಕ್ವಿಡ್ ಮತ್ತು ಸೋಪು ವಿತರಣೆ ಹಾಗೂ ಕರೋನಾ ವೈರಸ್ ಜಾಗೃತಿ ಅಭಿಯಾನ ನಡೆಯಿತು. ಪೌಂಡೇಶನ್ ಅಧ್ಯಕ್ಷ ನಾರಾಯಣ ಯಡಹಳ್ಳಿ ಗ್ರಾಮದ …
Read More »Daily Archives: ಮಾರ್ಚ್ 23, 2020
ಮೂಡಲಗಿ : ಶ್ರೀಗಂಧ ಕದಿಯುತ್ತಿರುವ ಕದಿಮರು ಅಂಧರ
ಮೂಡಲಗಿ : ಶ್ರೀಗಂಧ ಕದಿಯುತ್ತಿರುವ ಕದಿಮರು ಅಂಧರ ಮೂಡಲಗಿ : ತಾಲೂಕಿನ ಮುನ್ಯಾಳ ಗ್ರಾಮದ ಹಳ್ಳದ ದಂಡೆಯ ಮೇಲೆ ಇರುವ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಕಡಿಯುತ್ತಿರುವ ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್ಐ ಎಮ್.ಎನ್ ಸಿಂಧೂರ, ಸಿಬ್ಬಂದಿಗಳಾದ ಆರ್. ಎಸ್ ಪೂಜೇರಿ, ಐ.ಎ ಸೌದಾಗರ, ಎಲ್.ಪಿ ಹಂಪಿಹೋಳಿ, ಡಿ.ಜಿ ಕೋಣ್ಣೂರ, ಬಿ.ಆರ್ ಪಾಟೀಲ್, ಜಿ.ಎನ್ ಕಾಗವಾಡ, ಎಸ್.ಜಿ ಉಜ್ಜಿನಕೋಪ ಆಧಿಕಾರಿಗಳು ದಾಳಿ ನಡೆಸಿ ರಾಯಬಾಗ ತಾಲೂಕಿನ ಮೂಗಳಖೋಡ ಗ್ರಾಮದ ಗೋಪಾಲ …
Read More »ಕಳ್ಳಿಗುದ್ದಿಯಲ್ಲಿ ಕರೋನಾ ಜಾಗೃತಿ
ಕಳ್ಳಿಗುದ್ದಿಯಲ್ಲಿ ಕರೋನಾ ಜಾಗೃತಿ ಕುಲಗೋಡ: ಗೋಕಾಕ ತಾಲೂಕಿನ ಸಮೀಪದ ಕಳ್ಳಿಗುದ್ದಿ ಗ್ರಾಮದಲ್ಲಿ ಶನಿವಾರದಂದು ಗ್ರಾಮ ಪಂಚಾಯತಿ ಹಾಗೂ ಕೌಜಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಸೊಂಕು ತಡೆಗಟ್ಟುವಿಕೆ ಜಾಗೃತಿ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯತ ಕಚೇರಿ ಆವರಣದಲ್ಲಿ ಉಚಿತವಾಗಿ ಗ್ರಾಮಸ್ಥರಿಗೆ ಮಾಸ್ಕನ್ನು ಗ್ರಾ.ಪಂ. ಉಪಾಧ್ಯಕ್ಷ ವೆಂಕಣ್ಣ ಮಹಾರಡ್ಡಿ ವಿತರಿಸಿ ಮಾತನಾಡಿ, ಗ್ರಾಮಸ್ಥರು ಕೊರೋನಾ ಬಗ್ಗೆ ಭಯಪಡಬೇಡಿ, ಮನೆ-ಓಣಿ-ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಹೇಳಿದರು. ಕೊರೋನಾ ಜಾಗೃತಿ ಕುರಿತು ಮಾತನಾಡಿದ …
Read More »ಮುಗಳಖೋಡ : ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ರದ್ದು
ಮುಗಳಖೋಡ: ಪಟ್ಟಣದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾನೆ ೭ರಿಂದ ಜನತಾ ಕರ್ಫ್ಯೂ ದಿನ ಭಾನುವಾರ ಎಲ್ಲಾ ರಸ್ತೆಗಳು ಖಾಲಿ ಇರುವುದು ಕಂಡು ಬಂತು. ರಸ್ತೆಯ ಅಕ್ಕಪಕ್ಕದಲ್ಲಿ ಇರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮತ್ತು ಸುತ್ತಮುತ್ತಲಿನ ಖಣದಾಳ, ಸಸಾಲಟ್ಟಿ, ಹಿಡಕಲ್ ಗ್ರಾಮಗಳು ಹಾಗೂ ನೀರಲಖೋಡಿಯಲ್ಲಿ ಕೂಡಾ ಸಂಪೂರ್ಣ ಬಂದ್ ಇದ್ದವು. ಎಪ್ರೀಲ್ ೧ ರಿಂದ ೩ರ ರವರೆಗೆ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದಲ್ಲಿ ಶ್ರೀ …
Read More »