ಹಳ್ಳೂರ : ಗ್ರಾಮದ ಸಾರ್ವಜನಿಕರಿಗೆ ಸೂಚನೆ, ದಿನಸಿ ಅಂಗಡಿಗೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಮಾತ್ರ ಅವಕಾಶ್ಯ ಹಳ್ಳೂರ : ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದು ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ಗ್ರಾಪಂ ಪಿಡಿಒ ಮಾತನಾಡಿ, ಗ್ರಾಮದ ಜನರ ಹಿತಕ್ಕಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಬೇಕು, ಜನರು ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡರು. ಪೋಲಿಸ್ ಇಲಾಖೆಯ ಸಿಬ್ಬಂಧಿ ಎನ್ ಎಸ್ ವಡೇಯರ್ ಮಾತನಾಡಿ, ಸರಕಾರ …
Read More »Daily Archives: ಮಾರ್ಚ್ 25, 2020
ಬೈರನಟ್ಟಿ ಜಡಿಸಿದ್ದೇಶ್ವರ ರಥೋತ್ಸವ ಮುಂದುಡಿಕೆ
ಬೈರನಟ್ಟಿ ಜಡಿಸಿದ್ದೇಶ್ವರ ರಥೋತ್ಸವ ಮುಂದುಡಿಕೆ ಮೂಡಲಗಿ: ತಾಲೂಕಿನ ಬೈರನಟ್ಟಿ ಗ್ರಾಮದ ಶ್ರೀ ಪವಾಡ ಪುರುಷ ಶ್ರೀ ಜಡಿಸಿದೇಶ್ವರರ ಹಗ್ಗವಿಲ್ಲದ ಎಳೆಯುವ ರಥೋತ್ಸವ ಮಾರ್ಚ 29 ರ ವರೆಗೆ 5 ದಿನಗಳ ಕಾಲ ಸಂಪ್ರದಾಯದಂತೆ ಜರುಗಬೇಕಿತ್ತು ಆದ್ದರೆ ಜಗತ್ತಿನಲ್ಲಿ ಹರಡಿರುವ ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಸಲುವಾಗಿ ಹಾಗೂ ಕೇಂದ್ರ ಸರಕಾರದ ಆದೇಶ ಪಾಲನೆಗಾಗಿ ಜನರ ಹಿತರಕ್ಷಣೆಗಾಗಿ ಬರುವ 29 ರಂದು ನಡೆಯುವ ರಥೋತ್ಸವವನ್ನು ಮುಂದೂಡಲಾಗಿದೆ ಎಂದು ಜಾತ್ರಾ ಕಮೀಟಿ ಅಧ್ಯಕ್ಷರು …
Read More »ಅತಿ ಶೀಘ್ರ ಚಿಕ್ಕೋಡಿಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್: ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ : ಲೋಕೊಪಯೋಗಿ ಇಲಾಖೆ ಕಚೇರಿ ಸಭಾಗಂಣದಲ್ಲಿ ನಡೆದ ಸಭೆ, ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸಲಹೆ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೊರೋನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು …
Read More »ಮೂಡಲಗಿ : ಇಂದು ಮೂಡಲಗಿ ತಾಲೂಕಾದ್ಯಂತ ಕರುಣ ವೈರಸ್ ಭೀತಿ ಹಿನ್ನಲೆ ಸ್ತಬ್ಧವಾಗಿದೆ.
ವಯಸ್ಸಾದ ಮಹಿಳೆ ಕಂಡು ಮೂಡಲಗಿ ಸಿಪಿಐ ತಮ್ಮ ವಾಹನದಲ್ಲಿ ಮಹಿಳೆಯ ಸ್ವಗ್ರಾಮಕ್ಕೆ ಕಳುಹಿಸಿ ಮಾನವೀಯತೆ ಮೇರೆದಿದ್ದಾರೆ. ಮೂಡಲಗಿ : ಇಂದು ಮೂಡಲಗಿ ತಾಲೂಕಾದ್ಯಂತ ಕರುಣ ವೈರಸ್ ಭೀತಿ ಹಿನ್ನಲೆ ಸ್ತಬ್ಧವಾಗಿದೆ. ಇದರ ನಡುವೆ ಮೂಡಲಗಿ ನಗರದ ರಸ್ತೆಯ ಪಕ್ಕದಲ್ಲಿ ವಯಸ್ಸಾದ ಮಹಿಳೆ ಕುಳಿತಿರುವುದನ್ನು ಕಂಡು ಮೂಡಲಗಿ ಸಿಪಿಐ ವೆಂಕಟೇಶ್ ಮುರನಾಳ ಹಾಗೂ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮತ್ತು ಪೊಲೀಸ್ ಸಿಬ್ಬಂದಿಗಳು ಆ ಮಹಿಳೆಯ ಸ್ವಗ್ರಾಮಕ್ಕೆ ತಮ್ಮ ವಾಹನದಲ್ಲಿ ಕಳಿಸಿಕೊಡುವ ವ್ಯವಸ್ಥೆಯನ್ನು …
Read More »ಮೂಡಲಗಿ : ಪೆಟ್ರೋಲ್ ಬಂಕ್ ಬಂದ್ ! ಸುಳ್ಳು ವದಂತಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಮುಗಿ ಬಿದ್ದ ಜನ
ಮೂಡಲಗಿ : ಪೆಟ್ರೋಲ್ ಬಂಕ್ ಬಂದ್ ! ಸುಳ್ಳು ವದಂತಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಮುಗಿ ಬಿದ್ದ ಜನ ಮೂಡಲಗಿ : ಕೊರೊನಾ ವೈರಸ್ ಹಿಮ್ಮೆಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುದುವಾರ ಗುರ್ಲಾಪುರ ಹಾಗೂ ಮೂಡಲಗಿ …
Read More »ಮೂಡಲಗಿ : ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ್ ನೇತೃತ್ವದ ತಂಡದಿಂದ ಮಂಗಳವಾರ ಮೂಡಲಗಿ ಪಟ್ಟಣ ಸ್ತಬ್ಧ
ವಿಶ್ವದೆಲ್ಲಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಸೋಂಕನ್ನು ಹಿಮ್ಮೆಟ್ಟಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ, ಇಡಿ ದೇಶವೇ ಲಾಕಡೌನ್ ಮಾಡುವ ಮೂಲಕ ಜನರ ಸಂಚಾರವನ್ನು ನಿರ್ಬಂದಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂಡಲಗಿ ನಗರ ಹಾಗೂ ಕೆಲ ಪ್ರದೇಶದಲ್ಲಿ ಎಂದಿನಂತೆ ವ್ಯಾಪಾರ ಮಾಡಲು ಮುಂದಾದ ವ್ಯಾಪರಸ್ಥರನ್ನು ಪೋಲಿಸರು ತರಾಟೆಗೆ ತೆಗೆದುಕೊಂಡು ರಸ್ತೆ ಮೇಲೆ ಗಾಡಿ ರೈಡ …
Read More »ಪೊಲೀಸರೇ ನಿಜವಾದ ಹೀರೋ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಮೂಡಲಗಿ ಪಟ್ಟಣದಲ್ಲಿ ನಿಯಂತ್ರಣ ಮಾಡಿದ ,ಮಾಡುತ್ತಿರುವ ಪೊಲೀಸ್ ಪಡೆಯ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ ಕೆಟ್ಟ ಸುಡು ಬಿಸಿಲು ನೆತ್ತಿ ಸೂಟ್ಟರೂ ತಮ್ಮ ಜೀವ ಲೆಕ್ಕಿಸದೆ ಜನರ ಪ್ರಾಣ ರಕ್ಷಣೆಗೆ ನಿಂತ ಪೊಲೀಸರೇ ನಿಜವಾದ ಹೀರೋ ಅವರಿಗೆ ಇನ್ ಮೂಡಲಗಿ ವಾಹಿನಿ ವತಿಯಿಂದ _ಧನ್ಯವಾದಗಳು_
Read More »