Breaking News

Daily Archives: ಮಾರ್ಚ್ 29, 2020

ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ….

ಮೂಡಲಗಿ; ಇಲ್ಲಿನ ಸ್ಥಳೀಯ ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಹಾಗೂ ಯುವ ಧುರೀಣ ಹನುಮಂತ ಸತರಡ್ಡಿ ಇವರು ಇಂದು ಕೊರೋನಾ ವೈರಸ್ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸ, ಪುರಸಭೆ, ತಹಸೀಲ್ದಾರ್, ಪತ್ರಕರ್ತ, ಅಗ್ನಿಶಾಮಕ, ಈ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ನಿಜಕ್ಕೂ ಅನ್ನದಾನ ಶ್ರೇಷ್ಠ ದಾನ…... ಇಂತಹ ಸಮಾಜ ಸೇವೆ ಮಾಡುವ ಅವಕಾಶ ಪಡೆದ ಇವರು ಧನ್ಯರು. ….

Read More »

ಟ್ಯಾಂಕರ್ ಮೂಲಕ : ಔಷಧಿ ಸಿಂಪಡಣೆ

ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗ ದರ್ಶನದಲ್ಲಿ ಟ್ಯಾಂಕರ್ ಮೂಲಕ : ಔಷಧಿ ಸಿಂಪಡಣೆ ಮೂಡಲಗಿ ಪಟ್ಟಣದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗ ದರ್ಶನದಲ್ಲಿ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೊಳ, ಸಿ ಪಿ ಐ ವೆಂಕಟೇಶ ಮೂರನಾಳ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಕೊರೊನಾ ವೈರಸ್ ತಡೆಗಟ್ಟಲು ಔಷಧಿ ಸಿಂಪಡಣೆಗೆ ಚಾಲನೆ ನೀಡಿದರು. ಔಷಧಿ ಸಿಂಪಡಣೆ ಕಾರ್ಯಕ್ಕೆ ಗೋಕಾಕ ಅಗ್ನಿಶಾಮಕ ಠಾಣಾ ಅಧಿಕಾರಿ ಎ ಬಿ ನದಾಪ್, ಪ್ರಮುಖ ಅಗ್ನಿಶಾಮಕ …

Read More »