ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »Daily Archives: ಮಾರ್ಚ್ 31, 2020
ಮಾಸ್ಕ ಧರಿಸುವದು ಎಲ್ಲರಿಗೂ ಕಡ್ಡಾಯವಿರುವದಿಲ್ಲಾ: ಭೀಮಸಿ ಗಡಾದ
ಮೂಡಲಗಿ: ಮಾಸ್ಕ ಧರಿಸುವದು ಎಲ್ಲರಿಗೂ ಕಡ್ಡಾಯವಿರುವದಿಲ್ಲಾ, ಯಾವಾಗ ವ್ಯಕ್ತಿಯು ಶೀತ, ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆಯಂತಹ ರೋಗದ ಲಕ್ಷಣಗಳಿದ್ದರೆ, ಶಂಕಿತ ಖಚಿತ ಕೋವಿಡ್-19 ವ್ಯಕ್ತಿಯ ನಿಗಾವಹಿಸುತ್ತಿದ್ದಲ್ಲಿ, ಉಸಿರಾಟ ತೊಂದರೆ ಇರುವಂತಹ ರೋಗಿಗಳ ಸೇವೆಯಲ್ಲಿ ತೊಡಗಿಕೊಂಡಿರುವ ಆರೋಗ್ಯ ಕಾರ್ಯಕರ್ತರು ಮಾಸ್ಕ ಧರಿಸುವ ಕುರಿತು ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿರುತ್ತಾರೆಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಅನಗತ್ಯವಾಗಿ ಮಾಸ್ಕ ಕುರಿತು ಎಲ್ಲ ಕಡೆ ಕಡಿಮೆ ವೆಚ್ಚದ ಹಾಗೂ …
Read More »