ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳ್ಳಿ ಫೌಂಡೇಶನ್ ಮುಧೋಳ ಇವರ ಆಶ್ರಯದಲ್ಲಿ ಇಂದು ಮುಂಜಾನೆ ದಿನಸಿ ವಸ್ತುಗಳನ್ನು ವಿತರಣೆ ಕಾರ್ಯಕ್ರಮ ನಡೆಯಿತು. ಜಾರಕಿಹೋಳಿ ಅಭಿಮಾನಿ ಬಳಗ ಹಾಗೂ ಆರ್.ಎಮ್ ಯಡಹಳಿ ಫೌಂಡೇಶನ್ ಸದಸ್ಯ ಶಂಕರ ಹಾದಿಮನಿ ಮಾತನಾಡಿ ಕರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ದೇಶವೆ ಲಾಕ್ ಡೌನ್ ಮಾಡಲಾಗಿದ್ದು ಬಡವರಿಗೆ ಅನಾನುಕೂಲವಾಗಿದೆ. ಕೈಯಲ್ಲಿ ಹಣವಿಲ್ಲದೆ ಮನೆಯಲ್ಲಿ ದಿನಸಿ ವಸ್ತುಗಳಿಲ್ಲದೆ ಒಂದೊತ್ತಿನ ಊಟಕ್ಕೆ …
Read More »Daily Archives: ಏಪ್ರಿಲ್ 1, 2020
ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ !.
ಕೊರೊನಾ ವೈರಸ್ ಜಾಗೃತಿ : ಮನೆಯಿಂದ ಬರಬೇಡಿ ಎಂದು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮನವಿ ! ಕರೋನಾ ವೈರಸ್ ಮುಂಜಾಗ್ರತೆ ಬಗ್ಗೆ ನಿಡಸೋಸಿ ಗ್ರಾಮದಲ್ಲಿ ಶ್ರೀ ದುರದುಂಡೇಶ್ವರ ಮಠದ ಜಗದ್ಗುರು ಶಿವಲಿಂಗೇಶ್ವರ ಮಹಾ ಸ್ವಾಮೀಜಿ ಅವರು ಭಕ್ತರಲ್ಲಿ ಜಾಗೃತಿ ಅಭಿಯಾನ ಇಂದು ಹಮ್ಮಿಕೊಂಡಿದರು. ಕೊರೊನಾ ವೈರಸ್ ಬಗ್ಗೆ ಜನರು ಜಾಗೃತರಾಗದ ಹಿನ್ನೆಲೆ ಜನರಿಗೆ ಮಾಸ್ಕ್ ತಯಾರಿಸಲು ಕರೆ ನೀಡಿದ್ದ ಶ್ರೀಗಳ ಕರೆಗೆ ಶ್ರೀ ಮಠದಿಂದ ಮಾಸ್ಕ್ ತಯಾರಿಸಲಾಗಿತ್ತು. ಇದನ್ನು ಗ್ರಾಮದಲ್ಲಿ …
Read More »ಹಾಲನ್ನು ಕಾಲುವೆ ಪಾಲು ಮಾಡಿದ ಘಟನೆ
ಚಿಕ್ಕೋಡಿ: ಮಾಹಾಮಾರಿ ಕೊರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ದೇಶವೇ ಲಾಕ್ ಡೌನ್ ಆದ ಪರಿಣಾಮ ಹಾಲು ಮಾರಾಟವಾಗಲಿಲ್ಲ ಎನ್ನಲಾದ ಕಾರಣಕ್ಕಾಗಿ ಭಾರಿ ಪ್ರಮಾಣದ ಹಾಲನ್ನು ಉತ್ಪಾದಕರು ಕಾಲುವೆ ಪಾಲು ಮಾಡಿದ ಘಟನೆ ರಾಯಭಾಗ ತಾಲೂಕಿನ ಪಾಲಭಾವಿಯಲ್ಲಿ ನಡೆದಿದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ . ರಾಯಬಾಗ ತಾಲ್ಲೂಕಿನ ಪಾಲಭಾವಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ . ಬರೋಬ್ಬರಿ 58 ಕ್ಯಾನುಗಳಲ್ಲಿದ್ದ ( ತಲಾ 25 ಲೀಟರ್ ಸಾಮರ್ಥ್ಯ ) …
Read More »