Breaking News

Daily Archives: ಏಪ್ರಿಲ್ 4, 2020

ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವ

ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …

Read More »