Breaking News

Daily Archives: ಏಪ್ರಿಲ್ 5, 2020

ಭರವಸೆಯ ದೀಪ ಹಚ್ಚಿದ ಬಾಲಚಂದ್ರ ಜಾರಕಿಹೊಳಿ ಹಾಗೂ ಅಭಿಮಾನಿಗಳು

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ‌ ಬೆಳಗಿಸಿ ಪ್ರಧಾನಿ‌ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ‌ ಮೇಣದ ಬತ್ತಿ ಹಚ್ಚುವ ಮೂಲಕ‌ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ‌‌ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ. ಮೂಡಲಗಿ ನಿವಾಸಿಗಳು ಪ್ರಧಾನಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮ್ಮ ಮನೆಯ ಮುಂಭಾಗದ ಅಂಗಳದಲ್ಲಿ ಸ್ವಯಂ ಪ್ರೇರಣೆಯಿಂದ ಎಲ್ಲಾ ವಿದ್ಯುತ್ …

Read More »

ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಬೆಳಗಾವಿ:ಜಗತ್ತನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೋನಾ ಗಡಿಭಾಗಕ್ಕೂ ಶುಕ್ರವಾರ ವಕ್ಕರಿಸಿದ್ದು ರವಿವಾರ ರಾಯಬಾಗದ ನಾಲ್ವರಿಗೆ ಕೊರೋನಾ ದೃಢಪಟ್ಟ ಮಾಹಿತಿಯನ್ನು ರಾಜ್ಯ ಬುಲೆಟ್ ಪ್ರಕಟಿಸಿದೆ. ಬೆಳಗಾವಿ ಜಿಲ್ಲೆಯ ಒಟ್ಟು ಏಳು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ೨ ಬಾರಿಗೆ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಈಗಾಗಲೇ ಅನೇಕರ ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು,ಈ ಪೈಕಿ ನಾಲ್ಕು ಜನರಿಗೆ ಸೋಂಕು ದೃಢಪಟ್ಟಿದೆ

Read More »