ಹಳ್ಳೂರ : ಮಹಾ ಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಅರಬಾವಿ ಕ್ಷೇತ್ರದ ಎಲ್ಲ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉಚಿತವಾಗಿ 2 ಲಕ್ಷ ಮಾಸ್ಕ್ ವಿತರಿಸಲು ಸೂಚನೆ ನೀಡಿದ್ದರೆ ಶಾಸಕರ ಸೂಚನೆಯಂತೆ ಸೋಮವಾರ ಶಾಸಕರ ಕಛೇರಿಯಿಂದ ಹಳ್ಳೂರ ಗ್ರಾಮದ ಗ್ರಾಪಂ ಗೆ 6 ಸಾವಿರ ಮಾಸ್ಕ್ ಹಸ್ತಾಂತರಿಸಲಾಗಿತ್ತು, ಆದರೆ ಎಲ್ಲ ಬಡ ಜನರ ಮನೆ ಮೆನೆ ತೆರಳಿ ಮಾಸ್ಕ್ …
Read More »Daily Archives: ಏಪ್ರಿಲ್ 7, 2020
ಬೆಳಗಾವಿ ಜಿಲ್ಲಾ ಪಂಚಾಯತ ಅದ್ಯಕ್ಷರಿಂದ ಕರೋನಾ ತಡೆಯಲು ಪ್ರತಿದಿನ ಪೂಜೆ
ಬೆಳಗಾವಿ ಜಿಲ್ಲಾ ಪಂಚಾಯತ ಅದ್ಯಕ್ಷರಿಂದ ಕರೋನಾ ತಡೆಯಲು ಪ್ರತಿದಿನ ಪೂಜೆ ಪ್ರಸ್ತುತ ಭಾರತದಲ್ಲಿ ಎಲ್ಲಿನೋಡಿದಲ್ಲಿ ಕರೊನಾ ಕರೊನಾದೆ ಚರ್ಚೆ ನಡೆಯುತ್ತಲಿದೆ, ಅದನ್ನು ತಡೆಗಟ್ಟುವುದು ಹೇಗೆ ಅದಕ್ಕೆ ಔಷದಿ ಇಲ್ವಾ ಇನ್ನು ಯಾವಾಗ ಖಂಡು ಹಿಡಿತಾರೆ, ಇನ್ನೂ ಎಲ್ಲಿಯ ತನಕ ನಾವು ಮನೆಯಲ್ಲಿಯೆ ಇರೋದು ಎಂಬ ನೂರಾರು ಪ್ರಶ್ನೆಗಳು ಉದ್ಭವಿಸುತ್ತಲಿವೆ, ವಿಶ್ವದಲ್ಲಿಯೆ ವೈದ್ಯಕೀಯದಲ್ಲಿ ಎರಡನೆಯ ಸ್ಥಾನ ಪಡೆದಂತಹ ಇಟಲಿ ದೇಶದ ಪ್ರದಾನ ಮಂತ್ರಿ ಕರೋನಾಗೆ ಔಷದ ಸಿಗದೆ ಸಾವಿರಾರು ಶವಗಳನ್ನು ನೋಡಿ …
Read More »ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲು
ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದ್ದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ …
Read More »ಸ್ಲಂ ನಿವಾಸಿಗಳಿಗೆ ನಂದಿನಿಂದ ಉಚಿತ ಹಾಲು ವಿತರಣೆ
ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಕ್ಕೆ ಬಡ ಕುಟುಂಬಗಳಿಂದ ಅಭಿನಂದನೆ ಮೂಡಲಗಿ: ಕೋವಿಡ್19 ಸೊಂಕಿನ ಹಿನ್ನೆಲೆಯಲ್ಲಿ ರಾಜದಲ್ಲಿ ಲಾಕ್ ಡೌನ್ ಘೋಷಿಸಲಾಗಿದು, ಹಾಲು ಒಕ್ಕೂಟದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲನ್ನು ಕೆ.ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿ ಪಟ್ಟಣದಲ್ಲಿರುವ ಅಧಿಸೂಚಿತವಲ್ಲದ ಗುರುತಿಸಲ್ಪಟ್ಟ ಕೋಳಗೇರಿ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತವಾಗಿ ನಂದಿನಿ ಹಾಲನ್ನು ವಿತರಿಸಲಾಯಿತು. ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, …
Read More »