Breaking News

Daily Archives: ಏಪ್ರಿಲ್ 8, 2020

ಗೋದಾವರಿ ಬಯೊರಿಪೈನರಿ ಲಿ. ಸಮಿರವಾಡಿ ವತಿಯಿಂದ. ಹ್ಯಾಂಡ್ ಸೈನಿಟರಿಜ್ ವಿತರಿಸಲಾಯಿತು

ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಗೋದಾವರಿ ಬಯೊರಿಪೈನರಿ ಲಿ. ಸಮಿರವಾಡಿ ವತಿಯಿಂದ. ಮೂಡಲಗಿ ಪೋಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಾರ್ಯಾಲ ಮೂಡಲಗಿ ಇವರಿಗೆ ಪಾವನ ಹ್ಯಾಂಡ್ ಸೈನಿಟರಿಜ್ ವಿತರಿಸಲಾಯಿತು. ಈ ಸಂದರ್ಭದಲ್ಲಿ. ಮೂಡಲಗಿ ಪಿ ಎಸ್ ಆಯ್ ಶ್ರೀ ಮಲಿಕಾರ್ಜುನ ಸಿಂದೂರ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ದೀಪಕ್ ಹರ್ದಿ ಪುರಸಭೆ ಸದಸ್ಯ ಸಂತೋಷ್ ಸೊನವಾಲ್ಕರ ಹಾಗೂ ಖಾರ್ಕಾನೆ ಅಧಿಕಾರಿಗಳಾದ ರಾಮಚಂದ್ರ ಸೊನವಾಲ್ಕರ ವೀರಣ್ಣ ಸೊನವಾಲ್ಕರ ವೆಂಕಟೇಶ್ …

Read More »

ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿ

ಮೂಡಲಗಿ ಪಟ್ಟಣ ಶಾಂತಿ ಸೌಹಾರ್ದತೆ , ಐಕ್ಯತೆಗೆ ಹೆಸರುವಾಸಿಯಾಗಿದ್ದು ಮಾದರಿ ಕೂಡ ವಾಗಿದೆ. ಈಗ ಕರೋನಾ ಕಂಟಕದಿಂದ ದೇಶ ಗಂಡಾಂತರದಲ್ಲಿದೆ ಆದ್ದರಿಂದ ಎಲ್ಲರೂ ಒಗ್ಗಟ್ಟಿನಿಂದ ಈ ಮಹಾ ಮಾರಿಯನ್ನು ಓಡಿಸಲು ನಮಗೆ ಸಹಕಾರ ನೀಡಿ . ದಿನದಿಂದ ದಿನಕ್ಕೆ ಕೊರೋನಾ ಸೋಂಕು ನಿರಂತರ ಹರಡುತ್ತಿದೆ ಆದ ಕಾರಣ ಮುಸ್ಲಿಂ ಬಾಂಧವರು ನಾಳೆ ದಿ.9ರಂದು ಆಚರಿಸುವ ಶಭೆ ಏ ಬಾರಾತ ನ್ನು ಮಸೀದಿ ಕಬ್ರಸ್ಥಾನಗಳಿಗೆ ಹೋಗದೆ ತಮ್ಮ ತಮ್ಮ ಮನೆಯಲ್ಲಿ ನಮಾಜ …

Read More »

ಕಾಲುವೆಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಜಲಸಂಪನ್ಮೂಲ ಸಚಿವರಿಗೆ ಮನವಿ ಪತ್ರ : ಜಿಪಂ ಗೋವಿಂದ್ ಕೊಪದ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರ ಪರವಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸದಸ್ಯ ಗೋಂವಿದ ಕೊಪದ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ ಘಟಪ್ರಭಾ ಬಲದಂಡೆ ಕಾಲುವೆಗೆ ಎಪ್ರಿಲ್ 15 2020 ರಿಂದ ಮೇ 5 2020ರ ವರಗೆ ಪ್ರತಿದಿನ 2000 ಕ್ಯೂಸಕ್ಸ್ ನೀರು ಬಿಡುವಂತೆ ಮನವಿ ಪತ್ರದಲ್ಲಿ ನಮೂದಿಸಿದ್ದಾರೆ. ಬೇಸಿಗೆ ದಿನದಲ್ಲಿ 1000 ಕ್ಯೂಸಕ್ಸ್ ನೀರು ಬಿಟ್ಟರೆ ಮುಂದಿನ ಭಾಗದ …

Read More »