ಮುದ್ದೇಬಿಹಾಳ: ಪಟ್ಟಣದ ವಿಶ್ವಮಂಗಲ ಗೋ ರಕ್ಷ ಸಮೀತಿ, ವಿಶ್ವ ಹಿಂದೂ ಪರಿಷತ್ ತಾಲೂಕಾ ಘಟಕ, ದಿಗಂಬರ ಜೈನ ಸಮಾಜ ಹಾಗೂ ಸಮಾಜ ಸೇವಕ ಬಾಪುಗೌಡ ಶಂಕ್ರಗೌಡ ಗೌಡರ ಇಯವರ ಸಂಯುಕ್ತಾಶ್ರಯದಲ್ಲಿ ರವಿವಾರ ಬೇಸಿಗೆ ಹಾಗೂ ಕೋರೋನಾ ಲಾಕ್ ಡೌನ ಹಿನ್ನೇಲೆಯಲ್ಲಿ ನೂರಕ್ಕೂ ಹೆಚ್ಚು ದನ ಕರುಗಳಿಗೆ ನೀರು ಹಾಗೂ ಮೇವು ನೀಡುವ ಕಾರ್ಯಕ್ಕೆ ತಹಶಿಲ್ದಾರ ಜಿ ಎಸ್ ಮಳಗಿಯವರು ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ ಸರಕಾರ ಪ್ರತಿ ವರ್ಷವೂ …
Read More »Daily Archives: ಏಪ್ರಿಲ್ 12, 2020
ಭಾಲಚಂದ್ರ ಜಾರಕಿಹೊಳಿ ಅಭಿಮಾನಿ.ದಿ ಮೆಥೋಡಿಸ್ಟ್ ಚರ್ಚ್ ಹಾಗೂ ಪುನರುತ್ಥಾನದ ಹಬ್ಬದ ನಿಮಿತ್ಯವಾಗಿ ಊಟದ ವ್ಯವಸ್ಥೆ.
ಕೆ ಎಮ್ ಎಪ್ ಅಧ್ಯಕ್ಷರಾದ ಭಾಲಚಂದ್ರ ಜಾರಕಿಹೊಳಿ ಅಭಿಮಾನಿ.ದಿ ಮೆಥೋಡಿಸ್ಟ್ ಚರ್ಚ್ ಹಾಗೂ ಪುನರುತ್ಥಾನದ ಹಬ್ಬದ ನಿಮಿತ್ಯವಾಗಿ ಊಟದ ವ್ಯವಸ್ಥೆ. ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ತಗೆದುಕೊಂಡು ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೋಲೀಸರು, ಪುರಸಭೆಯ ಸಿಬ್ಬಂದಿ ಮತ್ತು ಪೌರಕಾರ್ಮಿಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ತಹಸೀಲ್ದಾರ್, ಎಲ್ಲ ಸಿಬ್ಬಂದಿಗಳು …
Read More »ಕೊರೋನಾ ಸೈನಿಕರಿಗೆ ಅಭಿನಂದನಾ ಪತ್ರ
ಹಳ್ಳೂರ12: ಕೋವಿಡ್ 19 ಕೊರೋನಾ ಮಹಾಮಾರಿ ವಿರುದ್ಧ ಹಗಲಿರುಳು ಜೀವದ ಹಂಗನ್ನು ತೊರೆದು ದೇಶ ಸೇವೆಯೇ ಈಶ ಸೇವೆಯೆಂದು ಶ್ರಮಿಸುತ್ತಿರುವ ತಮ್ಮ ಸೇವೆ ಸಹನೆ ಸಾಹಸಗಳಿಗೆ ಬೆಲೆ ಕಟ್ಟಲಾಗದು.ತಮ್ಮ ಕುಟುಂಬ ಜೀವದ ಹಂಗು ಬಿಟ್ಟು ಶ್ರಮಿಸುತ್ತಿರುವ ಕೊರೋನಾ ಸೈನಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಶ್ರೀ ಭಾಲಚಂದ್ರ ಜಾರಕಿಹೊಳಿ ಅರಭಾಂವಿ ಶಾಸಕರು ಹಾಗೂ ಕೆ ಎಮ್ ಎಫ್ ಅಧ್ಯಕ್ಷರು. ಹಾಗೂ ನಳಿನ್ ಕುಮಾರ ಕಟೀಲ್ ಲೋಕಸಭಾ ಸದಸ್ಯರು ಹಾಗೂ …
Read More »ಮತ್ತೆ ನಾಲ್ವರಿಗೆ ಸೊಂಕು, ಬೆಳಗಾವಿಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 14 ಕ್ಕೆ ಏರಿಕೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಜಿಲ್ಲೆಯ ನಾಲ್ವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ . ಇಂದು ಭಾನುವಾರ ಬೆಳಿಗ್ಗೆ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ರಾಯಬಾಗ ಕುಡಚಿಯ ನಾಲ್ವರು ಸೊಂಕಿತರ ಸಮಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿ ಯಲ್ಲಿ ಒಂದು ಹೊಸ ಕೊರೋನಾ ಸೊಂಕಿತ ಪ್ರಕರಣ …
Read More »ಪಬ್ಲಿಕ್ ಹೀರೋ ಆಗಿ ಮಿಂಚಿದ : ರಮೇಶ್ ಖೇತಗೌಡರ
ಮುಗಳಖೋಡ : ಚಿಕ್ಕೋಡಿ ಜಿಲ್ಲಾ ಬಿಜೆಪಿ ಪ್ರಧಾನಕಾರ್ಯದರ್ಶಿಗಳು, ಯುವನಾಯಕ ಹಾಗೂ ಮುಗಳಖೋಡ ಪುರಸಭೆ ಸದಸ್ಯ ರಮೇಶ ಖೇತಗೌಡರ ಅವರಿಂದ ಮುಗಳಖೋಡ ಪಟ್ಟಣದ ವಾರ್ಡ್ ನಂ. 2 ರ ಪ್ರತಿ ಕುಟುಂಬಕ್ಕೂ ಸ್ಯಾನಿಟೈಸರ್, ಮಾಸ್ಕ್ ಹಾಗೂ ಕಿರಾಣಿ/ದಿನಸಿ ಸಾಮಾನುಗಳನ್ನು ವಿತರಿಸಲಾಯಿತು. ಮಹಾಮಾರಿ ಕೊರೋನಾ ವೈರಸ್ ದೇಶದ ತುಂಬಾ ಮರಣ ಮೃದಂಗ ಭರಿಸುತ್ತಿರುವ ಈ ಕೊರೋನಾ ದಿನ ದಿನಕ್ಕೂ ಹೆಚ್ಚು ಹರಡುತ್ತಿದ್ದು, ಭಯಾನಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದ ಪ್ರಧಾನಮಂತ್ರಿಗಳ ಆದೇಶದ ಮೇರೆಗೆ …
Read More »ಅಕ್ರಮ ಮದ್ಯ ಮಾರಾಟ ಆರೋಪ ಹಿನ್ನಲೆ, ಅಬಕಾರಿ ಅಧಿಕಾರಿಗಳಿಂದ ವೈನ್ ಶಾಪ್ ಮೇಲೆ ದಾಳಿ, ಪರಿಶೀಲನೆ
ಅಥಣಿ: ದೇಶಾದ್ಯಾಂತ ಕರೊನಾ ವೈರಸ್ ಅಟ್ಟಹಾಸ ಹಿನ್ನಲೆ ಕೇಂದ್ರ ಸರಕಾರ 21 ದಿನಗಳ ಲಾಕ್ ಡೌನ್ ಘೋಷಣೆಯಾಗಿದೆ. ರಾಜ್ಯ ಸರಕಾರ ರಾಜ್ಯದ ಎಲ್ಲ ಮದ್ಯಮಾರಾಟವನ್ನು ನಿಷೇಧ ಮಾಡಿರುವದರಿಂದ ಅಕ್ರಮ ಮದ್ಯ ಮಾರಾಟ ಧಂದೆ ತಲೆ ಎತ್ತಿದೆ. ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿರುವ ಸರೋವರ ವೈನ್ಸ ಶಾಪ್ ನಿಂದ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿರುವ ದೂರು ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳಿಗೆ ತಪುಪಿರುವ ಹಿನ್ನಲೆಯಲ್ಲಿ ಗೋಕಾಕ ಸಬ್ ಡಿವಿಜನ್ ನ ಅಬಕಾರಿ …
Read More »