Breaking News

Daily Archives: ಏಪ್ರಿಲ್ 14, 2020

ಸರಳವಾಗಿ ಡಾII ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ

ಸರಳವಾಗಿ ಡಾII ಬಿ ಆರ್ ಅಂಬೇಡ್ಕರ್ ಅವರ 129ನೇ ಜಯಂತಿ ಮೂಡಲಗಿ :- ಕೊರೋನಾ ಲಾಕ್ ಡೌನ್ ಪರಿನಾಮ ಸರಳವಾಗಿ ರಾಜೀವ ಗಾಂಧಿ ನಗರ ಅಂಬೇಡ್ಕರ ಭವನ ಮತ್ತು ಗಂಗಾ ನಗರದ ತಾ.ಪಂ.ಕಾರ್ಯಾಲಯದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ 129 ನೇಯ ಜಯಂತಿಯನ್ನು ಆಚರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ,ಸಿ.ಪಿ.ಐ.ವೆಂಕಟೇಶ ಮುರನಾಳ, ಶಿಕ್ಷಕ ಎಡ್ವಿನ್ ಪರಸನ್ನವರ,ಗ್ರಾ.ಪಂ.ಅಭಿವೃದ್ದಿ ಅಧಿಕಾರಿಗಳಾದ ಎಚ್,ವಾಯ್.ತಾಳಿಕೋಟಿ, ಎಸ್.ಎಸ್.ರೊಡ್ಡನವರ, ಹಣಮಂತ ಬಸಳಿಗುಂದಿ, ಗಂಗಾಧರ ಮಲಹಾರಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯಮಾಡುತ್ತಿರುವ ಸಿಬ್ಬಂದಿಗಳ ರಕ್ಷಣೆಗಾಗಿ ಕೈಗವಸುಗಳನ್ನು ವಿತರಿಸಿದರು

ಲಯನ್ಸ್ ಕ್ಲಬ್‍ದಿಂದ ಕೈಗವಸುಗಳ ವಿತರಣೆ ಮೂಡಲಗಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು, ತಹಶೀಲ್ದಾರ್, ಪುರಸಭೆ ಸಿಬ್ಬಂದಿಯವರಿಗೆ ಮತ್ತು ಮಾಧ್ಯಮದವರಿಗೆ ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು ಮಂಗಳವಾರ ಬೆಳಿಗ್ಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಉಪಹಾರದ ವ್ಯವಸ್ಥೆ ಹಾಗೂ ಸುರಕ್ಷತೆಗಾಗಿ ಕೈಗವಸುಗಳನ್ನು ವಿತರಿಸಿದರು. ತಹಶೀಲ್ದಾರ್ ಡಿ.ಜಿ. ಮಹಾತ್, ಸಿಪಿಐ ವೆಂಕಟೇಶ ಮುರನಾಳ ಮತ್ತು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರು ಕೈವಸುಗಳನ್ನು ವಿತರಿಸಿ ಮಾತನಾಡಿ …

Read More »

ಬೆಳಗಾವಿಯಲ್ಲಿ ಮತ್ತೆ ಓರ್ವನಿಗೆ ಕೊರೊನಾ ಸೋಂಕು; ಸೋಂಕಿತರ ಸಂಖ್ಯೆ 18ಕ್ಕೇ ಏರಿಕೆ

ಬೆಳಗಾವಿ: ಗಡಿ  ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಮಂಗಳವಾರದ ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಮತ್ತೇ ಒಬ್ಬನಿಗೆ ಸೋಂಕು ದೃಢವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಹೊಸ ಪ್ರಕರಣ ಬೆಳಕಿಗೆ ಬಂದಿದ್ದು 33 ವರ್ಷದ ಇತನೂ ದೆಹಲಿಯ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ

Read More »

ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿ ವತಿಯಿಂದ ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಣೆ

ಮೂಡಲಗಿ : ಕೊರೋನಾ ವೈರಸ್ ದಿಂದ ದೇಶದಲ್ಲಿ ಏ ೧೪ ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಪಟ್ಟಣದ ಬಡಜನರು, ಕೂಲಿಕಾರ್ಮಿಕರು,ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತಗಳನ್ನು ತರಲು ಹಣವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಕಡುಬಡವ ಕುಟುಂಬಗಳ ಪರಿಸ್ಥಿತಿ ಅರಿತುಕೊಂಡು ಸಮಾಜ ಬಾಂದವರಿಗೆ ಕೈಲಾದ ಸಹಾಯ ಸಲ್ಲಿಸಲು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಂಘದ ಅಧ್ಯಕ್ಷ ಬಸವರಾಜ ಈ ಪಾಟೀಲ ಇವರ ನೇತೃತ್ವದಲ್ಲಿ ಸಂಘದ ಪಧಾದಿಕಾರಿಗಳು ಕಡು ಬಡವ ಕುಟುಂಬಗಳಿಗೆ ಅಗತ್ಯ …

Read More »

ಮೇ 3ರ ತನಕ ಎರಡನೇ ಹಂತದ ಲಾಕ್‌ಡೌನ್‌ ವಿಸ್ತರಣೆ, ಪ್ರಧಾನಿ ಮೋದಿಯಿಂದ ಘೋಷಣೆ

ನವದೆಹಲಿ : ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದ 21 ದಿನಗಳ ಲಾಕ್‌ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ನಡುವೆ ಇಂದು ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಇದೇ ವೇಳೆ ಅವರು ಮಾತನಾಡುತ್ತ ಭಾರತದಾದ್ಯಂತ ಎರಡನೇ ಹಂತದ ಲಾಕ್‌ಡೌನ್‌ ಅನ್ನು ಮೇ 3 ತನಕ ವಿಸ್ತರಣೆ ಮಾಡಲಾಗುವುದು ಅಂಥ ಘೋಷಣೆ ಮಾಡಿದರು. ಇನ್ನು ಕೇಂದ್ರ ಸರ್ಕಾರಕ್ಕೂ ಮುನ್ನ ಒಡಿಶಾ, ಪಂಜಾಬ್, …

Read More »