ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದ ಮೂಲಕ ಘಟಪ್ರಭಾ ಬಲದಂಡೆ ಕಾಲುವೆಗೆ ಗುರುವಾರ ಸಂಜೆಯಿಂದ ಮುಂದಿನ ೧೦ ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ ಎಂದು ಕೆ. ಎಮ್. ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ೨ ಟಿಎಂಸಿ ಮತ್ತು ಸಿಬಿಸಿ ಕಾಲುವೆಗೆ ೫೫೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. …
Read More »Daily Archives: ಏಪ್ರಿಲ್ 16, 2020
ಕರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕಗಳ ಉದ್ಘಾಟನೆ
ಹಳ್ಳೂರ : ಗ್ರಾಮದಲ್ಲಿ ಗ್ರಾಪಂ ಸದಸ್ಯರು ನಿರ್ಮಿಸಿದ ಕರೋನಾ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕವನ್ನು ಗ್ರಾಪಂ ಅಧ್ಯಕ್ಷ ಕಲಾವತಿ ಮಿರ್ಜಿ ಹಾಗೂ ಉಪಾಧ್ಯಕ್ಷ ಉಮೇಶ್ ಸಂತಿ ಉದ್ಘಾಟಿಸಿದರು. ಇದೆ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಕಲಾವತಿ ಮಿರ್ಜಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಯಾವುದೇ ಕೊರೋನಾ ವೈರಸ್ ಬರದಂತೆ ತಡೆಯುವ ಸಲುವಾಗಿ ಎಲ್ಲ ಸದಸ್ಯರು ಸೇರಿ ವೈರಾಣು ಹರಡುವಿಕೆ ತಡೆಗಟ್ಟುವ ನೈರ್ಮಲಿಕರಣ ಘಟಕವನ್ನು ಉದ್ಘಾಟಿಸಿದ್ದೇವೆ. ಹಾಗೂ ನಾಳೆಯಿಂದ ಗ್ರಾಮದಲ್ಲಿ ಡ್ರೋನ್ ಕ್ಯಾಮರಾ …
Read More »210 ಕುಟುಂಬಗಳಿಗೆ ದಿನಸಿ ಸಾಮಗ್ರಿ ನೀಡಿ ಹೆಗ್ಗಳಿಕೆಗೆ ಪಾತ್ರರಾದ ಮರೇಪ್ಪ ಮರೇಪ್ಪಗೋಳ
210 ಕುಟುಂಬಗಳಿಗೆ ಕಿರಾಣಿ/ದಿನಸಿ ಸಾಮಾನುಗಳನ್ನು ವಿತರಿಸಲಾಯಿತು. ಕೆ ಎಮ್ ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಅಭಿಮಾನಿ ಮರೇಪ್ಪ ಮರೇಪ್ಪಗೋಳ ಅವರಿಂದ ಬಡಜನರಿಗೆ, ಅಲೆಮಾರಿ ಜನಾಂಗಕ್ಕೆ ಮತ್ತು ಹೊರ ರಾಜ್ಯ ದಿಂದ ಬಂದು ಉಳಿದ ಜನರಿಗೆ ಸ್ವಂತ ಹಣದಿಂದ 210 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ನೀಡಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವಾರ್ಡ 1 ದೇಶಪಾಂಡೆ ಪ್ಲಾಟ್ , 2 ಗಂಗಾ ನಗರ, 4 ಅಂಬೇಡ್ಕರ್ ನಗರ , 5 ಲಕ್ಷ್ಮಿ …
Read More »ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ 17 ಜನರಿಗೆ ಕೊರೋನಾ ಸೋಂಕು ದೃಢ
ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ.
Read More »