ಕಲೆಯಲ್ಲಿ ಕೊರೋನಾ ಜಾಗೃತ ಮೂಡಲಗಿ: ಕೊರೋನಾ ಸಾಂಕ್ರಾಮಿಕ ಕಾಇಲೆ ನಿಯಂತ್ರಿಸಲು ನಾನಾ ರೀತಿಯ ಜಾಗೃತಿಗಳು ನಡೆಯುತ್ತಿವೆ ಆ ನಿಟ್ಟಿನಲ್ಲಿ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಫ್ರೌಡ ಶಾಲೆಯ ಚಿತ್ರಕಲಾ ಶಿಕ್ಷಕ ಎಸ್.ಎಸ್.ಕುರಣೆ ಅವರು ತಮ್ಮ ಕುಂಚದಿಂದ ವಿಷೇಷ ರೀತಿಯ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ. ಚಿತ್ರದಲ್ಲಿ ಮನೆ ರಚಿಸಿ ಹೊರಗೆ ಇದೆ ಕೊರೋನಾ ನಾವೆಲ್ಲಾ ಮನ್ಯಾಗ ಇರೋಣ ಎಂದು ಬರೆದು. ಮನೆಯಲ್ಲೆ ಸುರಕ್ಷಿತರಾಗಿರೋಣ ಎಂಬ ಸಂದೇಶ ನೀಡಿದ್ದಾರೆ.
Read More »Daily Archives: ಏಪ್ರಿಲ್ 18, 2020
ಪ್ರಮುಖ ಸುದ್ದಿ ಮದ್ಯ ಮಾರಾಟ ಬೇಡವೇ ಬೇಡ : ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ, (ಏ.18): ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಯಾವುದೇ ಕಾರಣಕ್ಕೂ ಅದು ಸಮುದಾಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಮಾದರಿಗಳ ಪರಿಶೀಲನೆಗೆ ಅಗತ್ಯವಿರುವ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬೆಳಗಾವಿ ಜಿಲ್ಲೆಗೂ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು. ಕೋವಿಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.18) ಅಧಿಕಾರಿಗಳ ಜತೆ ಅವರು ಚರ್ಚೆ ನಡೆಸಿದರು. ಕ್ವಾರಂಟೈನ್ …
Read More »ಬೆಳಗಾವಿಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ..ಬೆಚ್ಚಿ ಬಿದ್ದ ಕುಂದಾನಗರಿ ಜನ
ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದ್ದು. ಹಿರೇಬಾಗೇವಾಡಿಯ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದ್ದು ಸಧ್ಯ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಹಿರೇಬಾಗೇವಾಡಿಯ 45 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈತನಿಗೆ 128ನೇ ಸೋಂಕಿತ ವ್ಯಕ್ತಿಯಿಂದ ಕೊರೊನಾ ಸೋಂಕು ಹರಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
Read More »ಕೊರೋನಾ,ಕರ್ತವ್ಯ ನಿರತರಿಗೆ ಪುರಿ,ಪಲ್ಯ ಊಟ ಬಡಿಸಿದ ಶ್ರೀನಾಥ
ಮೂಡಲಗಿ: ಕೊರೋನಾ ಸೋಂಕು ತಡೆಗಟ್ಟುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಪೋಲಿಸ ಇಲಾಖೆ,ವೈದ್ಯಕೀಯ ಸೇವಾ ಸಿಬ್ಬಂದಿ,ಆಶಾ ಕಾರ್ಯಕರ್ತೆಯರು,ಪುರಸಭೆ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಪಟ್ಟಣದ ಹೃದಯ ಸಿರಿವಂತ ಜನತೆ ದಿನಕ್ಕೊಬ್ಬರಂತೆ ವಿವಿಧ ಬಗೆಯ ಭೋಜನ ಉಣ ಬಡಿಸುತ್ತಿರುವುದು,ನೀರು ಪೊರೈಸುತ್ತಿರುವುದು ಶ್ಲಾಘನೀಯ ಎನ್ನುವುದಕ್ಕಿಂತ ಮಾನವೀಯತೆಗೆ ಮಾದರಿಯಾಗುತ್ತಿದ್ದಾರೆ ಆ ಸಾಲಿನಲ್ಲಿ ಇಲ್ಲಿಯ ಡಿ.ಕೆ.ಶಿವಕುಮರ ಅಸೋಸಿಯೇಷನ್ ಬೆಳಗಾವಿ ಜಿಲ್ಲಾದ್ಯಕ್ಷ ಶ್ರೀನಾಥ ಕರಿಹೊಳಿ ಎಂಬ ಯುವಕ ಸೇವಾ ನಿರತರಿಗೆ ಪುರಿ,ಪಲ್ಯ,ಮೈಸೂರು ಪಾಕ್ ಉಣಬಡಿಸಿ, “ಕೊರೋನಾ ಮಹಾಮಾರಿಯಿಂದ ಪರದಾಡಿತ್ತಿರುವ ಕೂಲಿ …
Read More »ಲಾಕ್ ಡೌನ್ ಬಂದೋಬಸ್ತಿಗೆ ಬರುತ್ತಿದ್ದ ಬೆಳಗಾವಿಯ ಪಿ ಎಸ್ ಐ ಸಾವು
ಬೆಳಗಿನ ಜಾವ ಮನೆಯಿಂದ ಠಾಣೆಗೆ ಬರುತ್ತಿದ್ದ ಬೆಳಗಾವಿಯ ಪಿ ಎಸ್ ಐ ಸಾವು …. ಬೆಳಗಾವಿ- ಬೆಳಗಿನ ಜಾವ ಮನೆಯಿಂದ ಕರ್ತವ್ಯ ನಿಭಾಯಿಸಲು ಠಾಣೆಗೆ ಬರುತ್ತಿದ್ದ ಬೆಳಗಾವಿಯ ಖಡೇಬಝಾರ್ ಠಾಣೆಯ ಪಿ ಎಸ್ ಐ ಗಣಾಚಾರಿ ಬೈಕ್ ಸ್ಕೀಡ್ ಆಗಿ ಬಿದ್ದು ಸ್ಥಳದಲ್ಲೇ ಸಾವನ್ನೊಪ್ಪಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು ಬೆಳಗಿನ ಜಾವದಿಂದಲೇ ಬೆಳಗಾವಿ ಪೋಲೀಸರು ಲಾಕ್ ಡೌನ್ ಬಿಗಿಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಖಡೇಬಝಾರ್ …
Read More »
IN MUDALGI Latest Kannada News