Breaking News

Daily Archives: ಏಪ್ರಿಲ್ 20, 2020

53 ಪತ್ರಕರ್ತರಿಗೆ ಕೋರೋನಾ

ಮುಂಬಯಿ : ಮುಂಬಯಿ ಮಹಾನಗರದಲ್ಲಿ ಸುದ್ದಿಗಳಿಗಾಗಿ ನಾ ಮುಂದೆ ತಾ ಮುಂದೆ ಎಂದು ಓಡಾಡುವ 53 ಪತ್ರಕರ್ತರಿಗೆ ಕರೋನಾ ವೈರಸ್ ತಗುಲಿರುವದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ . ಈ ಸಂಬಂಧ ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದ್ದು ಮುಂಬಯಿ ಮಹಾನಗರದಲ್ಲಿ 171 ಪತ್ರಕರ್ತರ ಸ್ಯಾಂಪಲ್ ಗಳನ್ನು ಪಡೆಯಲಾಗಿತ್ತು . ಆ ಪೈಕಿ 53 ಜನರ ವರದಿಗಳು ಪಾಸಿಟಿವ್ ಬಂದಿವೆ .ಇದರಲ್ಲಿ ಪತ್ರಕರ್ತರು ಫೋಟೋಗ್ರಾಫರ್ ಗಳು ವಿಡಿಯೋ ಜರ್ನಲಿಸ್ಟ್ಗಗಳು ಮತ್ತು …

Read More »

ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅವುಗಳಿಗೆ ಇಂದು ರಿಲೀಫ್ !

ಮಹಾಮಾರಿ ಕೊರೋನಾ ಸೋಮವಾರ ಸಂಜೆ ಕೂಡ ಬೆಳಗಾವಿ ಜಿಲ್ಲೆಯ ಮಟ್ಟಿಗೆ ಖುಷಿ ತಂದಿದೆ. ರಾಜ್ಯದಲ್ಲಿ ಒಟ್ಟು ಹದಿನೆಂಟು ಪ್ರಕರಣಗಳು ಕಂಡುಬಂದಿದ್ದು ವಿವರ ಈ ಕೆಳಗಿನಂತಿದೆ. ಸಂಜೆಯ ವರದಿಯಲ್ಲಿ ಒಟ್ಟು ೧೮ ಸೋಂಕಿತರು ಪತ್ತೆಯಾಗಿದ್ದು ಈ ಮೂಲಕ ೪೦೮ ಕ್ಕೆ ಪ್ರಕರಣಗಳು ಏರಿವೆ. ವಿಜಯಪುರ- ೧೧ , ಕಲಬುರಗಿ-೫, ಗದಗ-೧, ಬೀದರ್ – ೧ ಪ್ರಕರಣಗಳು ದಾಖಲಾಗಿದೆ. ಮಾ. 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದವರ …

Read More »

ಶ್ರೀ ಗಳ ಅಗಲಿಕೆಗೆ ಸಂತಾಪ ಸೂಚಿಸಿದ ಶ್ರೀನಾಥ ಕರಿಹೋಳಿ

ಮೂಡಲಗಿ ಶ್ರೀ ಶಿವಬೋಧರಂಗ ಸಿದ್ಧ‌ ಸಂಸ್ಥಾನ ಮಠದ 12ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ ಅವರು ರವಿವಾರ ರಾತ್ರಿ ನಿಧನರಾದರು. ಶ್ರೀ ಮಠದ ಏಳ್ಗೆ ಹಾಗೂ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ್ದರು. ಜೊತೆಗೆ ಶ್ರೀ ಮಠದ ಭಾವೈಕ್ಯತೆ ಮತ್ತು ಪರಂಪರೆಯನ್ನು ಪೂಜ್ಯರು ಯಥಾವತ್ತಾಗಿ ನಡೆಸಿಕೊಂಡು ಬಂದಿದ್ದರು. ಎಲ್ಲ ಸಮುದಾಯದವರನ್ನು ಒಂದೇ ಭಾವದಿಂದ ನೋಡಿಕೊಳ್ಳುತ್ತಿದ್ದರು. ಸರಳ, ಸಜ್ಜನದ ಸಾಕಾರಮೂರ್ತಿಗೆ ಹೆಸರಾಗಿದ್ದರು. ಪೂಜ್ಯರ ಐಕ್ಯಯಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ. ಪೂಜ್ಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ …

Read More »