ಹಳ್ಳೂರ ; ಕೊರೋನಾ ವೈರಸ್ ಇಡೀ ದೇಶದಾದ್ಯಾoತ ಮರಣ ಮೃದಂಗ ಭಾರಿಸುತ್ತಿರುವ ಹಿನ್ನೆಲೆ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಅದರಿಂದ ಇದೆ ತಿಂಗಳು 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ಹಾಗೂ ಬಸವೇಶ್ವರ ಜಾತ್ರೆಯನ್ನು ರದ್ದುಪಡಿಸಾಲಾಗಿದೆ ಎಂದು ಬಸವಶ್ರೀ ಸೇವಾ ಯುವಕ ಸಂಘದ ಅಧ್ಯಕ್ಷ ಬಸವರಾಜ್ ಬೋಳನ್ನವರ ಹೇಳಿದರು. ಗ್ರಾಮದ ಬಸವ ನಗರ ತೋಟದ ಬಸವೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಕರೆಯಲಾದ ಸಭೆಯಲ್ಲಿ …
Read More »Daily Archives: ಏಪ್ರಿಲ್ 24, 2020
ಬೆಳಗಾವಿಯಲ್ಲಿ ಮತ್ತೆ ಸೋಂಕು; ರಾಜ್ಯದಲ್ಲಿ ಒಟ್ಟೂ 463 ; ಇಂದು ಒಂದೇ ದಿನ 18 ಸೋಂಕಿತರು
ಬೆಳಗಾವಿ : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 463ಕ್ಕೇರಿದೆ. ಇಂದು ಒಂದೇ ದಿನ 18 ಜನರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿ ಜಿಲ್ಲೆಯ ರಾಯಬಾಗದ ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು, ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ ಬಾಲಕಿಯಾಗಿದ್ದರೆ, ಇನ್ನೊಬ್ಬ 15 ವರ್ಷದ ಯುವಕನಾಗಿದ್ದಾನೆ. ಇಬ್ಬರೂ ರಾಯಬಾಗ ತಾಲೂಕು ಕುಡಚಿಯವರು. ಬೆಳಗಾವಿಯಲ್ಲೀಗ ಸೋಂಕಿತರ ಸಂಖ್ಯೆ 45ಕ್ಕೇರಿದೆ.
Read More »