ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತರು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಬಣ್ಣಿಸಿದರು. ಶನಿವಾರದಂದು ಪಟ್ಟಣದ ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ …
Read More »Daily Archives: ಏಪ್ರಿಲ್ 25, 2020
ಬೆಳಗಾವಿ ಜಿಲ್ಲೆಯಲ್ಲಿ ತಬ್ಲೀಕಿ ಹೊರತು ಪಡಿಸಿ ಮೊದಲ ಬಾರಿ 2 ಕೇಸ್ ಪತ್ತೆ..51ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ
ಮಹಾಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಮತ್ತೆ ಇಂದು ಹಿರೇಬಾಗೇವಾಡಿಯಲ್ಲಿ ಹೊಸದಾಗಿ ಆರು ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹಾಫ್ ಸೆಂಚೂರಿ ಗಡಿ ದಾಟಿದ್ದು. ಕುಂದಾನಗರಿ ಜನರನ್ನು ಬೆಚ್ಚಿ ಬೀಳಿಸಿದೆ. ಹೌದು ಇಷ್ಟು ದಿನ ಹಿರೇಬಾಗೇವಾಡಿ ಹಾಗೂ ಕುಡಚಿಯಲ್ಲಿ ತಬ್ಲೀಕಿಗಳಿಗೆ ಮಾತ್ರ ಸಿಮೀಮತವಾಗಿದ್ದ ಕೊರೊನಾ ವೈರಸ್ ಇಂದು ಹಿರೇಬಾಗೇವಾಡಿ ಗ್ರಾಮದ ನಿವೃತ್ತ ಪೊಲೀಸ್ ಪೇದೆ ಹಾಗೂ ಅಂಗನವಾಡಿ ಕಾರ್ಯಕರ್ತೆ …
Read More »