ಮೂಡಲಗಿ: ಮಹಾಮಾರಿ ಕರೋನಾ ವೈರಸ್ ವಿರುದ್ದ ಜನ ಸಾಮಾನ್ಯರಿಗೆ ಅಪಾಯದ ಕುರಿತು ಅಪಾಯಕಾರಿ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ, ಪೊಲೀಸ್, ಪಂಚಾಯತ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಯ ಕಾರ್ಯ ನೀಜಕ್ಕೂ ಪ್ರಶಂಸಾರ್ಯವಾಗಿದೆ ಎಂದು ದಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯ ಮಾಜಿ ಜಿ.ಪಂ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಎಲ್ಲ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಿಬ್ಬಂದಿಯವರಿಗೆ ತಾಲೂಕಾ ಆರೋಗ್ಯ ಇಲಾಖೆ ಪ್ರತಿನಿಧಿಗಳ ಕ್ಯಾಪ್ ವಿತರಣಾ …
Read More »Daily Archives: ಏಪ್ರಿಲ್ 26, 2020
ಕಳ್ಳಿಗುದ್ದಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಂದ ಕೊಡಲ್ಪಟ್ಟ ದಿನಸಿ ದಿನಬಳಕೆ ವಿತರಣೆ
ಮೂಡಲಗಿ: ಕ್ಷೇತ್ರದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಹಾರ ದಿನಸಿ ವಸ್ತುಗಳ ಕಿಟ್ ಕೊಟ್ಟಿರುವದು ವಿಶೇಷವಾಗಿದೆ. ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿಯೇ ಹಾಗೂ ರಾಜ್ಯದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂತಹ ಕಾರ್ಯವಾದ ಪ್ರತಿ ಕುಟುಂಬಗಳಿಗೂ ದಿನ ಬಳಕೆ ವಸ್ತುಗಳನ್ನು ನೀಡುತ್ತಿರುವದು ಶ್ಲಾಘನೀಯವಾಗಿದೆ ಎಂದು ಘಟಪ್ರಭಾ ಶುರಗ್ಸ್ ಉಪಾಧ್ಯಕ್ಷ ರಾಮಣ್ಣ ಮಹಾರಡ್ಡಿ ಹೇಳಿದರು. ಅವರು ರವಿವಾರ ಸಮೀಪದ ಕಳ್ಳಿಗುದ್ದಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಂದ ಕೊಡಲ್ಪಟ್ಟ ದಿನಸಿ ದಿನಬಳಕೆ ವಿತರಣಾ …
Read More »