Breaking News

Daily Archives: ಏಪ್ರಿಲ್ 30, 2020

ಬೆಳಗಾವಿಯಲ್ಲಿ ತುಸು ನೆಮ್ಮದಿ ನೀಡಿದ ಕೊರೋನಾ

ಬೆಳಗಾವಿ: ಜಿಲ್ಲೆಯಲ್ಲಿ ಸಂಜೆಯ ಬುಲೆಟಿನ್ ತುಸು ನೆಮ್ಮದಿ ತಂದಿದೆ. ಬೆಳಗ್ಗೆ ಒಟ್ಟು ಹದಿನಾಲ್ಕು ಕರೋನ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿತ್ತು. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 69 ಪ್ರಕರಣ ಕಂಡು ಬಂದಿದೆ. ಈ ಮೂಲಕ ರಾಜ್ಯದಲ್ಲಿ ತೃತೀಯ ಸ್ಥಾನದ ಕರಾಳ ಪಟ್ಟಿಯಲ್ಲಿದೆ. ಗುರುವಾರ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದ ಕರೋನ ಪಾಸಿಟಿವ್ ಕಂಡು ಬಂದಿದ್ದರಿಂದ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದರು.

Read More »

ಸಾರ್ವಜನಿಕರಲ್ಲಿ ಮೂಡಲಗಿ ತಾಲೂಕು ದಂಡಾಧಿಕಾರಿಗಳು ಯಾರು? ಎಂಬ ಅನುಮಾನ…!!

ಮೂಡಲಗಿ ತಾಲೂಕು ದಂಡಾಧಿಕಾರಿಗಳು ಯಾರು? ಸಾರ್ವಜನಿಕರಲ್ಲಿ ಅನುಮಾನ!! ಮೂಡಲಗಿ: ಕೊರೋನಾ ಮಹಾಮಾರಿ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದ್ದು ಈ ಸೋಂಕು ಹರಡದಂತೆ ಕೇಂದ್ರ, ರಾಜ್ಯ ಸರ್ಕಾರ ಸಾಕಷ್ಟು ಕಾನೂನುಗಳನ್ನು ಜಾರಿಗೊಳಿಸಿ ಜನರಿಗೆ ಯಾವುದೇ ಕುಂದು ಕೊರತೆ ಬರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸುಗ್ರೀವಾಜ್ಞೆ ನೀಡಿವೆ. ದೇವರು ವರ ಕೊಟ್ಟರೂ ಪೂಜಾರಿ ವರ ನೀಡಲಿಲ್ಲ ಎಂಬಂತೆ ಮೂಡಲಗಿ ತಾಲೂಕು ದಂಡಾಧಿಕಾರಿಗಳು ಕರ್ತವ್ಯ ನಿರ್ಲಕ್ಷ್ಯದ ಆರೋಪ ಸಾರ್ವಜನಿಕರ ವಲಯದಲ್ಲಿ ವ್ಯಕ್ತವಾಗಿದೆ. ಕಳೆದ ಎರಡು ತಿಂಗಳಿಂದ …

Read More »

ಬೆಳಗಾವಿಯಲ್ಲಿ ಇಂದು 14 ಪಾಸಿಟಿವ್

ಬೆಳಗಾವಿ ಜಿಲ್ಲೆಗೆ ಇದು ದೊಡ್ಡ ಶಾಕ್. ಇಂದು ಬಿಡುಗಡೆಯಾಗಿರುವ ಹೆಲ್ತ್ ಬುಲಿಟಿನ್ ನಲ್ಲಿ ಹಿರೇಬಾಗೇವಾಡಿಯ 10 ಜನರು ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟೂ 14 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 69ಕ್ಕೇರಿದೆ. ಸಂಕೇಶ್ವರದ 8 ವರ್ಷದ ಬಾಲಕಿ, 9 ವರ್ಷದ ಬಾಲಕ ಹಾಗೂ 75 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ 27 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಹಿರೇಬಾಗೇವಾಡಿಯ 27, 24, …

Read More »

ಮೂಡಲಗಿ ಕೋರ್ಟ್ ಆವರಣದಲ್ಲಿ ಬಸವ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ

ಮೂಡಲಗಿ : 12ನೇ ಶತಮಾನದಲ್ಲಿ ಜಾತಿ ಭೇದವನ್ನು ಅಂಧಾನುಕರಣೆ ಎಲ್ಲ ವಿಶೇಷವಾದ ಕಾಲದಲ್ಲಿ ಇಂತಹ ಸಾಮಾಜಿಕ ಅನಿಷ್ಟದ ವಿರುದ್ಧ ಕ್ರಾಂತಿಯನ್ನು ಆರಂಭಿಸಿದವರು ಬಸವಣ್ಣನವರು ಎಂದು ಹಿರಿಯ ನ್ಯಾಯವಾದಿ ಎ. ಕೆ. ಮದಗಣ್ಣವರ ಹೇಳಿದರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬಸವ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾದ ಬಸವಣ್ಣನವರ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಸವಣ್ಣನವರು ಅಂತರ್ಜಾತಿ ವಿವಾಹ ಜಾರಿಗೆ ತಂದರು, ಬಸವೇಶ್ವರ ದೃಷ್ಟಿಯಲ್ಲಿ ಇಡೀ …

Read More »