ಮೂಡಲಗಿ: ಕೊರೋನಾ ವಾರಿಯರ್ರ್ಸಗೆ ಅನ್ನದಾನ ಮಾಡಿರು ನೀಲಕಂಠ ಕಪ್ಪಲಗುದ್ದಿ ಅವರ ಕಾರ್ಯ ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅರುಣಕುಮಾರ ಅವರು ಶ್ಲಾಘಿಸಿದ್ದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಕೊವೀಡ 19 ವಾರಿಯರ್ರ್ಸಗೆ ಬೋಜನ ವ್ಯವಸ್ಥೆ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ದಾನದಲ್ಲಿ ಅನ್ನದಾನ ಶ್ರೇಷ್ಠವಾದದ್ದು ಎಂದರು. ಅನ್ನ ದಾನಿ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬ.ಕಪ್ಪಲಗುದಿ ಇವರು ಮಾತನಾಡಿ ಕಳೆದ ಸುಮಾರು 44 ದಿನದಿಂದ ಕಲ್ಲೋಳಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯತ, …
Read More »Daily Archives: ಮೇ 7, 2020
ಜೀವನ ಹಂಗು ತೋರೆದು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ
ಮೂಡಲಗಿ : ಕೊರೋನಾ ವಿರುದ್ದ ಹೋರಾಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿ, ಪುರಸಭೆ ಸಿಬ್ಬಂದಿಗಳ ತ್ಯಾಗ ಮತ್ತು ಸೇವೆ ಅತ್ಯಮೂಲವಾದದ್ದು, ಅವರ ಸೇವಾ ಮನೋಭಾವನೆಯನ್ನು ನಾವ ಎಲ್ಲರೂ ಅಭಿನಂದಿಸಬೇಕು ಎಂದು ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಹೇಳಿದರು ಪಟ್ಟಣದ ಕಲ್ಮೇಶ್ವರ ಸರ್ಕಲ್ದಲ್ಲಿ ಆಯೋಜಿಸಲಾದ ಕೊರೋನಾ ವಿರುದ್ದ ಹೋರಾಟ ಮಾಡಿದ ಕಾರ್ಯಕರ್ತೆಯರಿಗೆ ಹಾಗೂ ಕಾರ್ಯಕರ್ತರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಕೋವಿಡ್-19 ವಿರುದ್ದ ಹೋರಾಟದಲ್ಲಿ ಸರ್ಕಾರದ …
Read More »13 ವರ್ಷದ ಬಾಲಕಿಗೆ ಪಾಸಿಟಿವ್ ಇಂದು ದೃಢಪಟ್ಟಿದೆ
ಬೆಳಗಾವಿ :ಗುರುವಾರ ಮದ್ಯಾಹ್ನದ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು ಜಿಲ್ಲೆಯ ಒಬ್ಬರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಹಿರೇಬಾಗೇವಾಡಿ 13 ವರ್ಷದ ಬಾಲಕಿಗೆ ಪಾಸಿಟಿವ್ ಇಂದು ದೃಢಪಟ್ಟಿದೆ. ಈ ಮೂಲಕ ಬೆಳಗಾವಿಯಲ್ಲಿ ಒಟ್ಟು 74 ಸೋಂಕಿತರ ಸಂಖ್ಯೆ ಆದಂತಾಗಿದೆ. ಈಗಾಗಲೇ 34 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರಗಿ ದಾವಣಗೆರೆಯಲ್ಲಿ ತಲಾ ಮೂರು ಕೇಸ್ ಪತ್ತೆಯಾದರೆ ಬೆಂಗಳೂರಲ್ಲಿ ಒಂದು ಕೇಸ್ ಪತ್ತೆಯಾಗಿದೆ . ರಾಜ್ಯದಲ್ಲಿ ಇಂದು 8 ಹೊಸ ಪ್ರಕರಣಗಳು ಕಂಡು ಬಂದಿದ್ದು ಒಟ್ಟು ಕೊರೋನಾ ಸೋಂಕಿತರ …
Read More »