ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೊಂಕು ಹರಡುವಿಕೆ ಮುಂದುವರೆದಿದ್ದು ಶುಕ್ರವಾರದಂದು ರಾಜ್ಯದಲ್ಲಿ ಒಟ್ಟು 69 ಜನರಿಗೆ ಕೊರೊನಾ ಸೊಂಕು ತಗುಲಿದ್ದು. ರಾಜ್ಯದ ಕಲಬುರಗಿ ಜಿಲ್ಲೆಯಲ್ಲಿ 3ಜನರಿಗೆ, ಉತ್ತರ ಕನ್ನಡ , ಕೊಲಾರ, ಶಿವಮೊಗ್ಗ ಮತ್ತು ಬಾಗಲಕೋಟ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 13 ಜನರಿಗೆ, ಬೀದರ ಜಿಲ್ಲೆಯಲ್ಲಿ 6 ಜನರಿಗೆ, ಮಂಡ್ಯ ಜಿಲ್ಲೆಯಲ್ಲಿ 13 ಜನರಿಗೆ, ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲೆಯಲ್ಲಿ 7 ಜನರಿಗೆ, ಉಡುಪಿ …
Read More »Daily Archives: ಮೇ 15, 2020
15 ವರ್ಷದೊಳಗಿನ 5 ಜನರಿಗ ಕೊರೋನಾ ಸೋಂಕು ತಗುಲಿದೆ.
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇಂದು 45 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟೂ 1032 ಆಗಿದೆ. ಇಂದು ಉಡುಪಿ 5, ಬೆಂಗಳೂರು 13, ದಕ್ಷಿಣ ಕನ್ನಡದಲ್ಲಿ 16, ಹಾಸನ 3, ಬೀದರ್ 3, ಚಿತ್ರದುರ್ಗ2, ಬಾಗಲಕೋಟೆ, ಶಿವಮೊಗ್ಗ, ಕೋಲಾರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.
Read More »ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ. ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ, ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ.
ಮೂಡಲಗಿ : ಸಮಾಜದಲ್ಲಿ ಸೇವಾ ಮನೋಭಾವವನ್ನು ಹೆಚ್ಚು ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ. ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ, ಸಮಾಜ ಸೇವೆ ಒಂದು ಪುಣ್ಯದ ಕೆಲಸವಾಗಿದೆ. ತಮ್ಮ ಕೆಲಸದಲ್ಲಿ ಯಾರು ಅಪ್ರಾಮಾಣಿಕತೆಯಿಂದ ಇರುತ್ತಾರೆ ಅವರು ಎಷ್ಟೇ ಹಣ ಹಣಗಳಿಸಿದರೂ ಅವರಿಗೆ ನೆಮ್ಮದಿ ಬದುಕು ಇರುವುದಿಲ್ಲ, ಮನುಷ್ಯ ಇಂದು ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿಗಳಾಗಿದ್ದಾರೆ. ಕೇವಲ ತವು ಹಾಗೂ ತಮ್ಮ …
Read More »