Breaking News
Home / 2020 / ಮೇ / 16

Daily Archives: ಮೇ 16, 2020

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ಕಾಲದಲ್ಲಿ ದಿನಗೂಲಿ ಕಾರ್ಮಿಕರುಕೂಲಿ ಕೆಲಸ ಇರದೆ ಸಂಕಷ್ಟದಲ್ಲಿರುವ ಅತೀ ಬಡ ಕೂಲಿ ಕಾರ್ಮಿಕರನ್ನು ಗುರುತಿಸಿ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆಯಿಂದ ದಿನ ನಿತ್ಯದ ಆಹಾರ ಧಾನ್ಯಗಳನ್ನು ಕಿಟ್‍ಗಳನ್ನು ಯಾದವಾಡದಲ್ಲಿ ವಿತರಿಸಿಲ್ಲಾಯಿತು. ದಾಲ್ಮೀಯಾ ಕಾರ್ಖಾನೆಯ ಕಾರ್ಯಕ್ರಮ ಸಂಯೋಜಕ ಚೇತನ ವಾಘಮೋರೆ ಮಾತನಾಡಿ, ಲಾಕ್ ಡೌನ್ ವೇಳೆಯಲ್ಲಿ ಸರಕಾರದ ನಿಯಮಗಳನ್ನು ಚಾಚುತಪ್ಪದೇ ಪಾಲಿಸಬೇಕು. ಮನೆಯಿಂದ ಯಾರು ಅನಾವಶ್ಯಕವಾಗಿ …

Read More »

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ನಡೆಸಿದ-ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …

Read More »

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್ ಮೂಡಲಗಿ: ಕೃಷಿ ಇಲಾಖೆಯು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಹಾಯ ಧನದಲ್ಲಿ ಗೋಕಾಕ-ಮೂಡಲಗಿ ತಾಲೂಕಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ಸೂಕ್ತ ಪ್ರಮಾಣದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಕ್ರೀಯಾಶಿಲವಾಗಿವೆ. ಕೋರೊನಾ ವೈರಸ್ ಲಾಕ್ ಡೌನ ಹಿನ್ನೆಲೆಯಲ್ಲಿ ಒಂದು ಸ್ಥಳದಲ್ಲಿ ಅಧಿಕ ರೈತರು ಸೇರಬಾರದು ಎಂಬ ಉದ್ದೇಶದಿಂದ ರೈತರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಬೀಜ ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಕೃಷಿ …

Read More »

ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, ಹಾಸನ 3 ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.

Read More »