ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 24, ಯಾದಗಿರಿ 23, ಉಡುಪಿ 18, ಹಾಸನ 14, ಮಂಡ್ಯ 15, ಬೀದರ್ 6, ಕಲಬುರಗಿ 6, ಕೊಡಗು 1, ತುಮಕೂರು 2, ತುಮಕೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ …
Read More »Daily Archives: ಮೇ 24, 2020
ಇಂದಿನ 97 ಹೊಸ ಪ್ರಕರಣಗಳು
ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಎರಡು ಗಂಟೆ ತಡಮಾಡಿ ಬಂದ ಇಂದಿನ ಪ್ರಕರಣಗಳು ಇಂದಿನ 97 ಹೊಸ ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 2056 ಕ್ಕೆ ಏರಿದೆ
Read More »ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ
ಮೂಡಲಗಿ: ‘ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆಯ ನಿರ್ಮೂಲನೆಗೆ ಒಗ್ಗಟ್ಟು ಮತ್ತು ದೇಶಾಭಿಮಾನದ ಬದ್ಧತೆ ಬೇಕು’ ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಶಾಸ್ತ್ರೀಮಠ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯಿಂದ ದೇಶದ ಪ್ರಗತಿಗೆ ಮಾರಕವಾಗುತ್ತದೆ ಎಂದರು. ಅತಿಥಿಯಾಗಿದ್ದ ವಿಜಯಪುರದ ಮಲ್ಲಿಕಾರ್ಜುನ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಮುಳವಾಡ ಮಾತನಾಡಿ ದೇಶದಲ್ಲಿ ಶಾಂತಿ, ನೆಮ್ಮದಿ ಇರಬೇಕಾದರೆ ಭಯೋತ್ಪಾದನೆ ಇರಬಾರದು ಎಂದರು. …
Read More »