ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವು 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿದೆ ಆದರೆ ಮೊದಲಿನಿಂದಲೂ ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್ ಹೇಳಿದರು. ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಮತಗಳಿಗೆ ಅಷ್ಟೇ ಉಪ್ಪಾರ ಸಮಾಜವನ್ನು ಸೀಮಿತ ಮಾಡಿಕೊಂಡಿವೆ, ಚುನಾವಣೆ ಮುಗಿದ ನಂತರ ಯಾವುದೇ ಅಧಿಕಾರ ನೀಡದೇ …
Read More »Daily Archives: ಮೇ 27, 2020
ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು
ಬೆಳಗಾವಿ: ಇಂದು ಬುಧವಾರ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಬೆಳಗಾವಿ ನಗರದಲ್ಲಿ ಮುಂಬಯಿ ನಂಟಿನ ದೃಢವಾಗಿದೆ. ಎರಡು ವರ್ಷದ ಮಗುವಿಗೂ ಕೂಡ ಕೊರೋನಾ ವಕ್ಕರಿಸಿದೆ ಅವರು ಕೇರಳದಿಂದ ಬಂದವರಾಗಿದ್ದಾರೆ. ಇಂದಿನ ಹೊಸ 4 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿದೆ. ರಾಜ್ಯದಲ್ಲಿ ಇಂದಿನ.122 ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 2405 ಕ್ಕೆ ಏರಿದೆ.
Read More »