ಮುಗಳಖೋಡ: ಇಡೀ ವಿಶ್ವವನ್ನೇ ತಲ್ಲಣಗೋಳಿಸಿರುವ ಮಹಾಮಾರಣಾಂತಿಕ ಕಾಯಿಲೆ ಕರೋನ ವೈರಸ್ ಇಂದು ಇಡೀ ವಿಶ್ವದಲ್ಲಿ ಹಲವಾರು ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿದ್ದವು ಇದರ ಜೊತೆಯಲ್ಲಿ ಸಾಂಕ್ರಾಮಿಕ ಕಾಯಿಲೆ ಆಗಿರುವದರಿಂದ ಸರ್ಕಾರದ ನಿಯಮದಂತೆ ಧಾರ್ಮಿಕ ಸಭೆ, ಸಮಾರಂಭಗಳು ಮತ್ತು ದೇವಾಲಯಗಳ ಬಾಗಿಲುಹಾಕಿ ಧರುಷಣ ನಿರ್ಭಂದಿಸಲಾಗಿತ್ತು. ಇಂದು ಸರ್ಕಾರದ ಆದೇಶದೊಂದಿಗೆ ಮುಕ್ತಿಮಂದಿರ ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ಧರುಷಣ ಭಾಗ್ಯ ಸೋಮವಾರದಿಂದ ಕಲ್ಪಿಸಲಾಗುವದು. ಮಠಕ್ಕೆ ಬರುವ ಭಕ್ತರು ಸಾಮಾಜಿಕ ಅಂತರದೊoದಿಗೆ ಮಾಸ್ಕ್ …
Read More »Daily Archives: ಜೂನ್ 7, 2020
ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ
ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮತ್ತೆ 38 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಿ, 4, 5, 6 ಮತ್ತು 7 ವರ್ಷದ ಮಕ್ಕಳಿಗೂ ಸೋಂಕು ತಗುಲಿರುವುದು ದಾಖಲಾಗಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.
Read More »