Breaking News

Daily Archives: ಜೂನ್ 8, 2020

ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆ

ರಾಜ್ಯದಲ್ಲಿ ಕೊರೊನಾ ಸೋಂಕು , ಇಂದು ಒಂದೇ ದಿನದಲ್ಲಿ 308 ಜನರಲ್ಲಿ ಪತ್ತೆಯಾಗಿದೆ. ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಲಬುರಗಿ 99, ಯಾದಗಿರಿಯಲ್ಲಿ 14 ಮಕ್ಕಳು ಸೇರಿ 66 ಜನರಲ್ಲಿ ಸೋಂಕು ಪತ್ತೆ, ಉಡುಪಿ 45, ಗದಗ 6, ಬಳ್ಳಾರಿ 8, ಧಾರವಾಡ 4, ಬಾಗಲಕೋಟೆ 2 ಕೇಸ್ …

Read More »

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್

ಗೋಕಾಕ : ಜಿಪಂ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಅವರಿಗೆ ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ೪ ಸ್ಥಾನಗಳಿಗಾಗಿ ಜೂ.೧೯ ರಂದು ನಡೆಯಬೇಕಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ತನ್ನ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್ ನೀಡಿದ್ದು, ಇದರಿಂದ …

Read More »