ರಾಜ್ಯದಲ್ಲಿ ಇಂದು 317 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 7530ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ 79, ಕಲಬುರಗಿ 63, ಬಳ್ಳಾರಿ 53, ಬೆಂಗಳೂರು ನಗರ 45, ಶಿವಮೊಗ್ಗ 7, ಯಾದಗಿರಿ 6, ಧಾರವಾಡ 8, ಉಡುಪಿ 7, ಉತ್ತರ ಕನ್ನಡ 6, ಹಾಸನ 4, ಚಿಕ್ಕಮಗಳೂರು 4, ಕೊಪ್ಪಳ 4, ಬೆಳಗಾವಿ 3, ಬೀದರ್ 2, …
Read More »Daily Archives: ಜೂನ್ 16, 2020
ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ
ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ ರಾಜ್ಯ_ಸಭೆಗೆ ಆಯ್ಕೆಯಾಗಿ ಪ್ರಥಮ ಬಾರಿಗೆ ಮೂಡಲಗಿ ನಗರಕ್ಕೆ ಆಗಮಿಸಿದ ಸನ್ಮಾನ್ಯ ಈರಪ್ಪ ಕಡಾಡಿ ಅವರಿಗೆ ಯುವ ಜೀವನ ಸೇವಾ ಸಂಸ್ಥೆಯಿಂದ ಶಾಲಾ ಮಕ್ಕಳ ಪರಿಕರಗಳನ್ನು ನಿಡಿ ಸತ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಈರಪ್ಪ ಢವಳೇಶ್ವರ ಸದಸ್ಯರುಗಳು ಹಾಗು ಬಿ ಜೆ ಪಿ ಮುಖಂಡರಾದ ಪ್ರಕಾಶ ಮಾದರ , ಡಾ// ಬಿ.ಎಸ್.ಬಾಬನ್ನವರ, ಬಿ.ಬಿ.ಹಂದಿಗುಂದ, ಮಲ್ಲಪ್ಪ ಮದಗುಣಕಿ, ಶಿವಬಸು …
Read More »