Breaking News

Daily Archives: ಜೂನ್ 20, 2020

ಯಾದವಾಡ: ಕಸ ವಿಲೇವಾರಿ ವಾಹನಕ್ಕೆ ಚಾಲನೆ

ಮೂಡಲಗಿ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಚಚ್ಚ ಭಾರತf ಮಿಷನ್‌ ಯೋಜನಯಡಿಯಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ಮಂಜೂರಾದ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಯಾದವಾಡ ಗ್ರಾಮದ ದೇವಸ್ಥಾನದ ಆವರಣದಲ್ಲಿ ಬುಧವಾರ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹಾಗೂ ಗ್ರಾಮ ಅಧ್ಯಕ್ಷ ವಾಯ್ .ಎಲ್.ನ್ಯಾಮಗೌಡರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಜಿ.ಪಂ.ಸದಸ್ಯ ಗೋವಿಂದ ಕೊಪ್ಪದ,ಗ್ರಾ.ಪಂ.ಅಧ್ಯಕ್ಷ ವಾಯ್.ಎಲ್.‌ ನ್ಯಾಮಗೌಡರ,ಗ್ರಾಮದ ಜನತೆಯ ಆರೋಗ್ಯ ಮತ್ತು ಸ್ವಚ್ಚತೆಗಾಗಿ ಗ್ರಾಮಸ್ಥರು ವಾಹನದಲ್ಲಿ ಕಸ ಹಾಕಲು …

Read More »

ಸಾಹಿತಿ ಪತ್ರಕರ್ತ ಸಾಮಾಜಿಕ ಕಾರ್ಯಕರ್ತ ಹೋರಾಟಗಾರ ನಮ್ಮನ್ನು ಅಗಲಿ ಇದೇ ಜೂನ ೨೧ಕ್ಕೆ ಒಂದು ವರ್ಷವಾಯಿತು. ಈ ಪ್ರಯುಕ್ತ ಒಂದು ಲೇಖನ.

ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಪ್ರಿಯ ಈಶ್ವರ…..ನೀನು ನಮ್ಮನ್ನು ಅಗಲಿ ಒಂದು ವರ್ಷವಾಯಿತು. ಹೀಗಂತಾ ನೆನಪಿಸಿದವನು ನಿನ್ನ ಮಗ ರಾಜಶೇಖರ. ಅಪ್ಪನ ಪುಣ್ಯಸ್ಮರಣೆ ಲೇಖನ ಬರೆಯಿರಿ ಅಂಕಲ್ ಅಂತಾ ಮೆಸೇಜ ಮಾಡಿದ್ದ. ನೀನು ಹೋಗಿ ಇಷ್ಟು ಬೇಗ ಒಂದು ವರ್ಷವಾಯಿತೇ? ನಂಬಲಾಗುತ್ತಿಲ್ಲ. ನೀನು ಅಲ್ಲಿ-ಇಲ್ಲಿ, ಹಿಂದೆ-ಮುಂದೆ ಸದಾ ನಮ್ಮೊಂದಿಗೆ ಇರುವಂತೆ ಭಾಸವಾಗುತ್ತದೆ. ಆದರೂ ನಿನ್ನ ನೆನಪುಗಳೆಂದರೆ ಕೊನೆಯಿಲ್ಲದ ಒರತೆ. ಈ ನೆನಪುಗಳೇ ನಮ್ಮ ಮನದ ಖಾಲಿತನ ತುಂಬಿದರೂ ಮನದ …

Read More »

ಹಿಂದಿ ಭಾಷಾ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕರಡು ನಿಯಮಾವಳಿಯಿಂದ ತೊಂದರೆ.

ಮೂಡಲಗಿ: ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದಿ ಭಾಷಾ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ( ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕರಡು ನಿಯಮಾವಳಿಯಿಂದ ತೊಂದರೆಯಾಗುತ್ತಿದೆ. ಅವೈಜ್ಞಾನಿಕ ನಿಯಮವಾಗಿರುವದರಿಂದ ಹಿಂದಿ ಭಾಷೆ ಶಿಕ್ಷಕರಿಗೆ ಸ್ನೇಹಿಯುತ ವರ್ಗಾವಣೆ ನಿಯಮ ಜಾರಿಗೆ ತರುವಂತೆ ರಾಜ್ಯ ಪ್ರಾಥಮಿಕ ಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ರಾಜ್ಯ ಗೌರವಾಧ್ಯಕ್ಷೆ ಮಂಜುಳಾ ಗೀದಿ ಆಗ್ರಹಿಸಿದ್ದಾರೆ. ಅವರು ಪಟ್ಟಣದ ಬಿಇಒ ಕಛೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ …

Read More »