Breaking News

Daily Archives: ಜೂನ್ 21, 2020

ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿಯು ಯೋಗದಲ್ಲಿದೆ– ಬಿ.ಇ.ಓ ಅಜೀತ ಮನ್ನಿಕೇರಿ.

ಮೂಡಲಗಿ : ಮನುಷ್ಯನಿಗೆ ಮಾನಸಿಕ ನೆಮ್ಮದಿಯನ್ನು ನೀಡುವ ಅಪೂರ್ವ ಶಕ್ತಿಯು ಯೋಗದಲ್ಲಿದೆ ಎಂದು ಮೂಡಲಗಿ ಬಿ.ಇ.ಓ ಅಜೀತ ಮನ್ನಿಕೇರಿ. ಹೇಳಿದರು. ಅವರು ನಾಗಲಿಂಗ ನಗರದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘ ಕಾರ್ಯಲಯದ ಆವರಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಮಂಜುನಾಥ ಸೈನಿಕ ತರಬೇತಿ ಕೇಂದ್ರ, ಗಾರ್ಡನ್ ಅಭಿವೃದ್ದಿ ಸಂಸ್ಥೆ, ಇವುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ …

Read More »