ಗೋಕಾಕ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷ ಪೂರ್ಣಗೊಂಡಿದ್ದು, ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ದೂರದೃಷ್ಠಿ ನಾಯಕತ್ವವೇ ಕಾರಣವೆಂದು ಅರಭಾಂವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲ ಹಮ್ಮಿಕೊಂಡಿದ್ದ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದ ನಿಮಿತ್ಯ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಪರೆನ್ಸ್ …
Read More »