Breaking News

Daily Archives: ಜುಲೈ 10, 2020

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ.

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇಂದು ಒಂದೇ ದಿನ 2313 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ  ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 33,418ಕ್ಕೆ ಏರಿಕೆಯಾಗಿದೆ. ಅದರಲ್ಲೂ  ಬೆಂಗಳೂರು ಒಂದರಲ್ಲೇ 1447 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 29 ಜನ ಸಾವನ್ನಪ್ಪಿದ್ದಾರೆ ಎಂದರು. ರಾಜ್ಯದಲ್ಲಿ 57 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರಿನಾಗೆ ಬಲಿಯಾದವರ ಸಂಖ್ಯೆ 543ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ …

Read More »

ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್ಕೆ

ಮೂಡಲಗಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷದ ಕಾರ್ಯವನ್ನು ಮುನ್ನಡೆಸಲು ಹಾಗೂ ಸಂಘಟನೆಯನ್ನು ವಿಸ್ತರಿಸುವುದಕ್ಕಾಗಿ ಪಕ್ಷದ ಸೂಚನೆಯ ಮೇರೆಗೆ  ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೂಡಲಗಿಯ ಬಿಜೆಪಿ ಕಾರ್ಯಕರ್ತ ಈರಪ್ಪಾ ಢವಳೇಶ್ವರ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಬೆಳಗಾವಿ ಗ್ರಾಮಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವ ಪಕ್ಷದ ವರಿಷ್ಠ …

Read More »

2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಸಮಸ್ಯೆಗಳ ಒತ್ತಡ ಕಡಿಮೆ ಮಾಡಲಾಗಿದೆ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ದೇಶದ ಆಡಳಿತಾರೂಢ ಬಿಜೆಪಿ ಪಕ್ಷ ಮಹಾಮಾರಿ ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಅಷ್ಟೇ ಅಲ್ಲ, ನವಭಾರತ ನಿರ್ಮಾಣದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತ ಪ್ಯಾಕೇಜ್‍ನ್ನು ಘೋಷಣೆ ಮಾಡಿ ದೇಶದ ಸಮಸ್ತ ನಾಗರಿಕರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಶುಕ್ರವಾರ ಜು.10 ರಂದು ಪತ್ರಿಕಾ ಸುದ್ಧಿಗೊಷ್ಠಿಯಲ್ಲಿ ಮಾತನಾಡಿದ ಅವರು, …

Read More »

ತಹಶೀಲ್ದಾರ ಬಿ.ಕೆ ಚಂದ್ರಮೌಳೇಶ್ವರ ಅವರ ಹತ್ಯೆ ಖಂಡಿಸಿ ತಾಲೂಕಾ ಸರಕಾರಿ ನೌಕರರ ಸಂಘದಿಂದ ಸರಕಾರಕ್ಕೆ ಮನವಿ ಸಲ್ಲಿಸಿದರು.

ಮೂಡಲಗಿ: ರಾಜ್ಯದಲ್ಲಿ ಕೊಲಾರ ಜಿಲ್ಲೆಯ ಬಂಗಾರುಪೇಟೆ ತಹಶೀಲ್ದಾರ ಬಿ.ಕೆ ಚಂದ್ರಮೌಳೇಶ್ವರ ಅವರ ಹತ್ಯೆ ಖಂಡನಿಯವಾಗಿದೆ. ಸರಕಾರಿ ನೌಕರರು ಭಯಮುಕ್ತವಾಗಿ ಸರಕಾರದ ಕೆಲಸ ಕಾರ್ಯಗಳನ್ನು ಮಾಡುವಲ್ಲಿ ಇಂತಹ ಅಮಾನವಿಯ ಕೃತ್ಯಗಳು ನಡೆದಾಗ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಕಷ್ಟ ಸಾಧ್ಯವಾಗಿದೆ. ಕೂಡಲೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಿ ನೌಕರರ ಹಿತವನ್ನು ಕಾಪಾಡಿಕೊಳ್ಳ ಬೇಕು ಎಂದು ಆಗ್ರಹಿಸಿ ತಾಲೂಕಾ ಸರಕಾರಿ ನೌಕರರ ಸಂಘ ತಹಶೀಲ್ದಾರ ಡಿ.ಜೆ ಮಹಾಂತ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ …

Read More »