Breaking News

Daily Archives: ಜುಲೈ 15, 2020

ಅನಗತ್ಯವಾಗಿ ಓಡಾಡಿದರೆ ಮುಂದಿನ‌ ಪರಿಣಾಮ ಎದುರಿಸಲು ಸಿದ್ದರಾಗಿ ಎಂದು ಖಡಕ ವಾರ್ನಿಂಗ್ : ಮಲ್ಲಿಕಾರ್ಜುನ ಸಿಂಧೂರ

ಮೂಡಲಗಿ : ಮೂಡಲಗಿ ತಾಲ್ಲೂಕಿನಲ್ಲಿ ಯಾರಿಗೂ ಸೋಂಕು ತಗಲಬಾರದು, ನೀವುಗಳು ತೊಂದರೆಗೆ ಒಳಗಾಗಬಾರದೆಂದು ಎಂದು ಆರೋಗ್ಯ ಇಲಾಖೆ ಪುರಸಭೆ ಸಿಬ್ಬಂದಿ ತಾಲ್ಲೂಕ ಆಡಳಿತ ನಮ್ಮ ಪೋಲಿಸ ಇಲಾಖೆ ನಿರಂತರ ಕೆಲಸ ಮಾಡುತ್ತಿದೆ. ಜೀವನಾವಶ್ಯಕ ವಸ್ತುಗಳು ತರಲು ನಿತ್ಯವೂ ಹೊರಗಡೆ ಬರಬೇಕೆಂದಿಲ್ಲ. ಮಾಹಾಮಾರಿ ಕೊರೋನ ಹರಡಿದ ಮೇಲೆ ಜೀವವೇ ಇರುವುದಿಲ್ಲ. ಒಂದು ಮನೆಯಲ್ಲಿ ಒಬ್ಬರಿಗೆ ಬಂದರೆ ಇಡೀ ಮನೆಯವರಿಗೆ ಈ ವೈರಸ ಹರಡುತ್ತದೆ. ಜೀವವೇ ಇಲ್ಲದ ಮೇಲೆ ಜೀವನ ಹೇಗೆ ನಡೆಸ್ತೀರಿ …

Read More »

ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು

ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಜಿಲ್ಲೆಯಲ್ಲಿ ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 41 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 41 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 602 ಕ್ಕೆ ಏರಿದಂತಾಗಿದೆ. ಜಿಲ್ಲೆಯಲ್ಲಿ ಇಂದು ಬುಧವಾರ ಒಂದೇ ದಿನ ಜಿಲ್ಲೆಯ …

Read More »

ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ , ಜನರ ಓಡಾಟ ವಿರಳ

ಮೂಡಲಗಿ : ಬೆಳಗಾವಿ ಜಿಲ್ಲೆಯ 5 ತಾಲೂಕು ಲಾಕ್ ಡೌನ್ ಹಿನ್ನೆಲೆಯಲ್ಲಿ ಮೂಡಲಗಿ ನಗರ ಹಾಗೂ ಮೂಡಲಗಿ ತಾಲೂಕಿನ ಹಳ್ಳಿಗಳಲ್ಲಿ ಸಂಪೂರ್ಣ ಸ್ತಬ್ಧಗೊಂಡಿದೆ. ಮೂಡಲಗಿ ತಾಲೂಕಿನಲ್ಲಿ ಅಂಗಡಿಗಳು ಬಂದ್ ಆಗಿದ್ದು, ಜನರ ಓಡಾಟ ವಿರಳವಾಗಿದೆ. ಬಸ್, ಖಾಸಗಿ ವಾಹನಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ತಾಲೂಕಿನ ಹಳ್ಳಿಗಳಲ್ಲಿ ಪೊಲೀಸ್ ರನ್ನು ನಿಯೋಜಿಸಲಾಗಿದೆ. 10 ದಿನದ ಲಾಕ್‍ಡೌನ್ ಗೆ ಯಶಸ್ಸಿಗೆ ಕಟ್ಟೆಚ್ಚರ ವಹಿಸಲಾಗಿದೆ. ಗೋಕಾಕ್, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಿಗೆ ಲಾಕ್ …

Read More »

ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ

ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್   ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,ಇಂದು ಬುಧವಾರ ಒಂದೇ ದಿನ ಜಿಲ್ಲೆಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ ಇಂದು ಬೆಳಿಗ್ಗೆ ಕೊಲ್ಹಾಪೂರ ವೃತ್ತದಲ್ಲಿರುವ ಪ್ರಸಿದ್ಧ ಹೊಟೇಲಿನ ಮಾಲೀಕ,ಕುಮಾರಸ್ವಾಮಿ ಲೇಔಟ್ ನಿವಾಸಿ 55 ವರ್ಷದ ವ್ಯೆಕ್ತಿ ಬಲಿಯಾಗಿದ್ದಾನೆ.ಮತ್ತು ಅನಿಗೋಳದ 77 ವರ್ಷದ,ವೃದ್ದ,ಹಾಗೂ ಅಥಣಿಯ 58 ವರ್ಷದ ವ್ಯೆಕ್ತಿ ಇಂದು ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಬಲಿಯಾದವರ …

Read More »