ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, ಅಥಣಿ 15, ಸಂಕೇಶ್ವರದಲ್ಲಿ 1 ಪ್ರಕರಣ ದೃಢಪಟ್ಟಿದೆ. ಚಿಕ್ಕೋಡಿಯಲ್ಲಿ ಒಂದು ವರ್ಷ ಹಾಗೂ 8 ವರ್ಷದ ಗಂಡು ಮಕ್ಕಳಲ್ಲಿ ಸಹ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26
Read More »Daily Archives: ಜುಲೈ 20, 2020
ಆನಂದಕಂದರ ಕಥೆಗಳು ದೇಶೀಯ ಎಲ್ಲ ಮಗ್ಗುಲವನ್ನು ಪರಿಚಯಿಸುತ್ತವೆ…ಪ್ರೊ. ಮಹಾನಂದ ಪಾಟೀಲ
ಆನಂದಕಂದರ ಕಥೆಗಳು ದೇಶೀಯ ಎಲ್ಲ ಮಗ್ಗುಲವನ್ನು ಪರಿಚಯಿಸುತ್ತವೆ…ಪ್ರೊ. ಮಹಾನಂದ ಪಾಟೀಲ ಗೋಕಾಕ: ಜುಲೈ-೨೦. ನೈಜ ಬದುಕನ್ನು ಪ್ರತಿಬಿಂಬಿಸುವದರೊಂದಿಗೆ ಹಳ್ಳಿಗರ ಬದುಕಿನ ಎಲ್ಲ ಮುಖಗಳನ್ನು ಆನಂದಕಂದರ ಕಥಾಸಾಹಿತ್ಯ ಕಟ್ಟಿಕೊಡುತ್ತವೆ ಎಂದು ಗೋಕಾಕ ಎಲ್ .ಇ .ಟಿ. ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ,ಪ್ರಾಧ್ಯಾಪಕಿ ಮಹಾನಂದ ಪಾಟೀಲ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್-19 ಲಾಕ್ ಡೌನ್ ಸಂದರ್ಭದ ಗೂಗಲ್ ಮೀಟ ವಿಶೇಷ ಉಪನ್ಯಾಸ ಮಾಲಿಕೆ ನಾಲ್ಕನೇ ಗೋಷ್ಠಿಯಲ್ಲಿ “ಬೆಟಗೇರಿ …
Read More »ಕೃಷಿ ಪ್ರಶಸ್ತಿ ಪುರಸ್ಕøತ ರಾಜಾಪುರೆಗೆ ಬಡ್ರ್ಸ ಸಂಸ್ಥೆಯಿಂದ ಸತ್ಕಾರ.
ಕೃಷಿ ಪ್ರಶಸ್ತಿ ಪುರಸ್ಕøತ ರಾಜಾಪುರೆಗೆ ಬಡ್ರ್ಸ ಸಂಸ್ಥೆಯಿಂದ ಸತ್ಕಾರ. ಮೂಡಲಗಿ: ದೀನದಯಾಳ ಉಪಾದ್ಯಾಯ ಅಂತ್ಯೋಧಯ ರಾಷ್ಟ್ರಮಟ್ಟದ ಕೃಷಿ ಪ್ರಶಸ್ತಿ ಮತ್ತು ರೂ.50 ಸಾವಿರ ನಗದು ಪುರಸ್ಕಾರಕ್ಕೆಆಯ್ಕೆಯಾಗಿರುವ ಪಾಮಲದಿನ್ನಿ ಗ್ರಾಮದ ಮತ್ತು ತುಕ್ಕಾನಟ್ಟಿ ಐ.ಸಿ.ಏ.ಆರ್ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ನಾಮ ನಿರ್ದೇಶಿತ ಪ್ರಗತಿಪರ ರೈತರಾದಸಣ್ಣ ಯಮನಪ್ಪ ರಾಜಾಪುರೆ ಅವರನ್ನು ಬಡ್ರ್ಸ ಕೃಷಿ ವಿಜ್ಞಾನಕೇಂದ್ರದ ಸತ್ಕರಿಸಿ ಗೌರವಿಸಿದರು. ಪ್ರಶಸ್ತಿ ಪುರಸ್ಕøತ ರಾಜಾಪೂರ ದಂಪತಿಗಳನ್ನು ಬಡ್ರ್ಸ ಕೃಷಿ ವಿಜ್ಞಾನಕೇಂದ್ರದ ಚೇರಮನ್ನ್ ಆರ್. ಏಮ್. …
Read More »