ರಾಜ್ಯದಲ್ಲಿ 4764 -ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಇದ್ದು ಇಂದು ಅತಿ ಹೆಚ್ಚು ಅಥಣಿ ತಾಲೂಕು 94, ಬೆಳಗಾವಿ 73, ರಾಮದುರ್ಗ 2, ಸವದತ್ತಿ 4, ರಾಯಬಾಗ 14, ಗೋಕಾಕ 7, ಚಿಕ್ಕೋಡಿ 5, ಬೈಲಹೊಂಗಲ 3, ಖಾನಾಪುರ 5 , ಹುಕ್ಕೇರಿ 10, ಜನರಿಗೆ ಕೊರೊನಾ ಸೊಂಕು ತಗುಲಿದೆ.
Read More »Daily Archives: ಜುಲೈ 22, 2020
ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು
ಬೆಳಗಾವಿಯಲ್ಲಿ 219 ಜನರಿಗೆ ಕೊರೊನಾ ಸೊಂಕು ಬೆಳಗಾವಿ ಜಿಲ್ಲೆಯಲ್ಲಿ ಇಂದು 219 ಜನರು ಸೇರಿದಂತೆ ಒಟ್ಟು ರಾಜ್ಯದಲ್ಲಿ 4764 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 75833 ಆಗಿದೆ. ಇಂದು ರಾಜ್ಯದಲ್ಲಿ 55 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ-2050, ಉಡುಪಿ- 281, ಬೆಳಗಾವಿ – 219, ಕಲಬುರಗಿ-175, ದಕ್ಷಿಣ ಕನ್ನಡ -162, ಧಾರವಾಡ-158, ಮೈಸೂರು-145, ಬೆಂಗಳೂರು ಗ್ರಾಮಾಂತರ -139, ರಾಯಚೂರು -135, ಬಳ್ಳಾರಿ-134, ಚಿಕ್ಕಬಳ್ಳಾಪುರ …
Read More »ದಿಲ್ಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕಾರ
ಬೆಳಗಾವಿ : ರಾಜ್ಯಸಭೆಗೆ ಆಯ್ಕೆಯಾಗಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದ ಅಪ್ಪಟ ಗ್ರಾಮೀಣ ಹಿನ್ನೆಲೆಯುಳ್ಳ ಶ್ರೀ ಈರಣ್ಣ ಕಡಾಡಿ ಅವರು ಇಂದು ದಿಲ್ಲಿಯ ಸಂಸತ್ ಭವನದಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು. ಜನಸಾಮಾನ್ಯರೊಂದಿಗೆ ಬೆರೆತು ಕೆಲಸ ಮಾಡುವ ಕಡಾಡಿ ಅವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದು ನಾಡಿನ,ವಿಶೇಷವಾಗಿ ಗಡಿ ಜಿಲ್ಲೆ ಬೆಳಗಾವಿಯ ಕನ್ನಡಿಗರಿಗೆ ಹರ್ಷವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ಕಡಾಡಿಯವರು ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಮಾತನಾಡಲಿದ್ದಾರಾ ಎಂದು ನೋಡಬೇಕು.1967 …
Read More »ಪತ್ರಕರ್ತರಿಗೆ N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ
ಮೂಡಲಗಿ : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ ನಿತ್ಯದ ಕೇಲಸದಲ್ಲಿ ಬಾಗಿಯಾಗುತ್ತಾ …
Read More »