Breaking News

Daily Archives: ಜುಲೈ 31, 2020

ಸ್ಥಳನಾಮವೆಂದರೆ ಊರು ಕೇರಿ ಹಳ್ಳಿ ಗ್ರಾಮ- – ಪ್ರೊ. ಯರಿಯಪ್ಪ ಬೆಳಗುರ್ಕಿ

ಸ್ಥಳನಾಮವೆಂದರೆ ಊರು ಕೇರಿ ಹಳ್ಳಿ ಗ್ರಾಮ- – ಪ್ರೊ. ಯರಿಯಪ್ಪ ಬೆಳಗುರ್ಕಿ   ಗೋಕಾಕ: ಸಾಂಸ್ಕೃತಿಕ ಇತಿಹಾಸಕ್ಕೆ ಸ್ಥಳೀಯ ನೆಲದ ಹೆಸರುಗಳನ್ನು ಅರ್ಥೈಸುವಲ್ಲಿ ಅಧ್ಯಯನದ ಅಗತ್ಯವಿದೆ. ಒಂದು ಪ್ರದೇಶದ ಜನರ ನೆಲೆ, ಜಾಗ, ಸ್ಥಳ ಹೆಸರುಗಳಿಗೆ ಊರು, ಕೇರಿ, ಹಳ್ಳಿ, ಗ್ರಾಮ ಎಂದು ಕರೆಯಲಾಗಿದೆ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನ ಸ್ನಾತಕೋತ್ತರ ಕೇಂದ್ರದ ಕನ್ನಡ ಪ್ರಾಧ್ಯಾಪಕ ಯರಿಯಪ್ಪ ಬೆಳಗುರ್ಕಿ ಅಭಿಪ್ರಾಯ ಪಟ್ಟರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ …

Read More »

ಭಾರತದ ಸಂಸ್ಕøತಿ ಬಿಂಬಿಸುವ ಹೊಸ ಶಿಕ್ಷಣ ನೀತಿ. ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ; ಎಚ್.ಆರ್.ಎನ್ ಸ್ವಾಗತ.

ಭಾರತದ ಸಂಸ್ಕøತಿ ಬಿಂಬಿಸುವ ಹೊಸ ಶಿಕ್ಷಣ ನೀತಿ. ಕೇಂದ್ರ ಸರಕಾರದ ಹೊಸ ಶಿಕ್ಷಣ ನೀತಿ ; ಎಚ್.ಆರ್.ಎನ್ ಸ್ವಾಗತ. ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡಬೇಕು ಎಂಬ ಅನೇಕ ವರ್ಷಗಳ ಬೇಡಿಕೆ ಈಗ ಈಡೇರಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರುವ ಕೇಂದ್ರ ಸರಕಾರ ಹೊಸ ಶಿಕ್ಷಣ ನೀತಿ 2020ನ್ನು ತಾವು ಹಾರ್ದಿಕವಾಗಿ ಸ್ವಾಗತಿಸುವುದಾಗಿ ವಿಧಾನ ಪರಿಷತ್ ಸದಸ್ಯ ಹನುಮಂತ ಆರ್ ನಿರಾಣಿ ತಿಳಿಸಿದ್ದಾರೆ. ಭಾರತದ ಭವ್ಯ ಪರಂಪರೆ ಮತ್ತು …

Read More »

ಕಹಾಮ ನೌಕರರಿಗೆ ಕೊರೋನಾ ವಿಮೆ ಜಾರಿ : ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಬಾಲಚಂದ್ರ ಜಾರಕಿಹೊಳಿ

ಕಹಾಮ ನೌಕರರಿಗೆ ಕೊರೋನಾ ವಿಮೆ ಜಾರಿ : ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಕಹಾಮ ನೌಕರರಿಗೆ ಕೊರೋನಾ ವಿಮೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರದಂದು ಈ ಹೇಳಿಕೆ ನೀಡಿರುವ ಅವರು, …

Read More »

ಸೈಕಲ್ ಸವಾರಿ ಪಿ.ಎಸ್.ಐ ಕರ್ತವ್ಯಕ್ಕೆ ಒಂದು ಸೆಲ್ಯೂಟ್!

ಸೈಕಲ್ ಸವಾರಿ ಪಿ.ಎಸ್.ಐ ಕರ್ತವ್ಯಕ್ಕೆ ಒಂದು ಸೆಲ್ಯೂಟ್! ಮೂಡಲಗಿ :  ಎಷ್ಟೋ ಮಂದಿ ದೊಡ್ಡ ದೊಡ್ಡ ಅಧಿಕಾರಿಗಳು, ಜನಪ್ರತಿನಿಧಿಗಳು, ಮರಿ, ಕಿರಿ ರಾಜಕಾರಣಿಗಳು ತಮ್ಮ ವಾಹನ(ಕಾರ, ಜೀಪ್, ಇತ್ಯಾದಿ)ಗಳು ಸುಸ್ಥಿತಿಯಲ್ಲಿ ಇಲ್ಲದಾಗ ಅಥವಾ ಚಾಲಕರು ಇಲ್ಲದಿದ್ದಾಗ ಅಂದಿನ ಕರ್ತವ್ಯದ ಸಂಚಾರವನ್ನೆ ರದ್ದುಗೊಳಿಸಿದ ಅಥವಾ ಮುಂದೂಡುವ ಇಂತಹ ಸಮಯದಲ್ಲಿ ಇಲ್ಲೊಬ್ಬರು ನಿಷ್ಟಾವಂತ ಪೋಲಿಸ್ ಅಧಿಕಾರಿ ಪ್ರತಿನಿತ್ಯ ಮುಂಜಾನೆ ಸೈಕಲ್ ಸವಾರಿ ಮಾಡುತ್ತಾ ಜನರ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಒಮ್ಮೊಮ್ಮೆ ಠಾಣೆ ವ್ಯಾಪ್ತಿಯ …

Read More »