Breaking News

Daily Archives: ಆಗಷ್ಟ್ 1, 2020

ಜಿಲ್ಲೆಯಲ್ಲಿ 219 ಸೋಂಕಿತರು ದೃಢಪಟ್ಟಿದ್ದಾರೆ.

ಬೆಳಗಾವಿ : ಬೆಳಗಾವಿ ತಾಲೂಕಿನಲ್ಲಿ 130 , ಜಿಲ್ಲೆಯಲ್ಲಿ 219 ಸೋಂಕಿತರು ದೃಢಪಟ್ಟಿದ್ದಾರೆ. ಇನ್ನು ರಾಯಬಾಗ್ ತಾಲೂಕಿನಲ್ಲಿ 24, ಚಿಕ್ಕೋಡಿ ತಾಲೂಕಿನಲ್ಲಿ 17, ಗೋಕಾಕ್ ತಾಲೂಕಿನಲ್ಲಿ 14, ಸವದತ್ತಿ ತಾಲೂಕಿನಲ್ಲಿ 13, ರಾಮದುರ್ಗ ತಾಲೂಕಿನಲ್ಲಿ 8, ಹುಕ್ಕೇರಿ ತಾಲೂಕಿನಲ್ಲಿ 7, ಖಾನಾಪುರ ತಾಲೂಕಿನಲ್ಲಿ 3, ಬೈಲಹೊಂಗಲ ತಾಲೂಕಿನಲ್ಲಿ 01, ಅಥಣಿ ತಾಲೂಕಿನಲ್ಲಿ 02 ಸೋಂಕಿತರು ದೃಢಪಟ್ಟಿದ್ದಾರೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ನಾಲ್ವರನ್ನು ಕಿಲ್ಲರ್ ಕೊರೊನಾ ಬಲಿ ಪಡೆದುಕೊಂಡಿದೆ. ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ …

Read More »

ತುಕ್ಕಾನಟ್ಟಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಹೊರಾಂಗಣ ಶಿಕ್ಷಣ.

ತುಕ್ಕಾನಟ್ಟಿಯಲ್ಲಿ ಸಾಮಾಜಿಕ ಅಂತರದೊಂದಿಗೆ ಹೊರಾಂಗಣ ಶಿಕ್ಷಣ. ಮೂಡಲಗಿ: ಮಹಾಮಾರಿ ಕೊರೊನಾ ವೈರಸ್‍ದಿಂದಾಗಿ ಶಾಲೆಗಳು ತೆರೆಯದೇ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಕೂಡಾ ನಮ್ಮ ಗ್ರಾಮೀಣ ಮಟ್ಟದ ಬಡ ಕುಟಂಬಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಕಾರಣ ಬಡ ಮಕ್ಕಳ ಜನ ವಸತಿ ಪ್ರದೇಶಕ್ಕೆ ಶಿಕ್ಷಕರೇ ಹೋಗಿ ಸಾಮಾಜಿಕ ಅಂತರದಲ್ಲಿ ಬಯಲು ಪ್ರದೇಶದಲ್ಲಿ ಶಿಕ್ಷಣ ನೀಡುತ್ತಿದ್ದೇವೆ ಎಂದು ಮೂಡಲಗಿ ವಲಯದ ತುಕ್ಕಾನಟ್ಟಿಯ ಸರಕಾರಿ ಶಾಲೆಯ ಮುಖ್ಯ …

Read More »

ಮೂಡಲ, ಮೂಡಣ ಎಂಬುದೇ ಮೂಡಲಗಿ : ಶ್ರೀ ಮಹಾದೇವ ಪೋತರಾಜ

ಮೂಡಲ, ಮೂಡಣ ಎಂಬುದೇ ಮೂಡಲಗಿ : ಶ್ರೀ ಮಹಾದೇವ ಪೋತರಾಜ ಗೋಕಾಕ: ಮೂಡಣ ಪ್ರದೇಶ ಎಂಬ ದಿಗ್ವಾಚಕ ಪದವೇ ಮೂಡಲಗಿ ಎಂದಾಗಿರಬಹುದು ಎಂದು ಖಾನಟ್ಟಿಯ ಪಿ.ಎಚ್. ಡಿ ಸಂಶೋಧನಾರ್ಥಿ ಶ್ರೀ ಮಹಾದೇವ ಪೋತರಾಜ ಅಭಿಪ್ರಾಯಿಸಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ 2019 ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ ಮಾಲಿಕೆ 16ನೇ ಗೋಷ್ಠಿಯಲ್ಲಿ “ಮೂಡಲಗಿ ಐತಿಹಾಸಿಕ ಚಿಂತನೆ” ವಿಷಯ ಕುರಿತು …

Read More »

ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

ಮೂಡಲಗಿ: ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 30 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಬಂದಿರುವ ನೂತನ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡ ಈರಣ್ಣ ಕಡಾಡಿ ಅವರು, ಈ ಮೊದಲು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ, 2 ಸಲ …

Read More »

ರವಿವಾರದ ಸಂತೆಯನ್ನು ಸಂಪೂರ್ಣ ರದ್ದು- ಈಶ್ವರ ಬಳಿಗಾರ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಭಾನುವಾರದ ಸಂತೆಯನ್ನು ಕರೋನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆ.2, ಆ.9, ಆ.16, ಆ.23, ಆ30ರ ದಿನಗಳ ರವಿವಾರದ ಸಂತೆಯನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸಹಕರಿಸಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ತಿಳಿಸಿದ್ದಾರೆ. ಶನಿವಾರ ಆ.1 ರಂದು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಬೆಟಗೇರಿ ಗ್ರಾಮದ ಹಿರಿಯ ನಾಗರಿಕರ …

Read More »