ಶರಣರ ಕಾಲಘಟ್ಟ ಮನುಜಕುಲದ ಅರಿವಿನ ಕಾಲ : ಶ್ರೀ ಬಸವರಾಜ ಹಿರೇಮಠ ಜಗದ ಉದಯದೊಂದಿಗೆ ಜೀವರಾಶಿಗಳ ಉತ್ಪತ್ತಿಯಾಗಿದೆ. ಹನ್ನೆರಡನೆಯ ಶತಮಾನದ ಶಿವಶರಣರ ಕಾಲಘಟ್ಟ ಮನುಷ್ಯನ ಅರುಹಿನ ಕಾಲವಾಗಿದೆ ಎಂದು ಬೆಳಗಾವಿ ಮಹಾನಗರ ಮಾಲಿಕೆ ನಗರ ಯೋಜನಾ ವಿಭಾಗದ ಉಪನಿರ್ದೇಶಕ ಶ್ರೀ ಬಸವರಾಜ ಹಿರೇಮಠ ಹೇಳಿದರು . ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ -19 ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ …
Read More »Daily Archives: ಆಗಷ್ಟ್ 2, 2020
ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಸೇವಾ ನಿವೃತ್ತಿ
ಸೇವಾ ನಿವೃತ್ತಿ ಹೊಂದಿದ ಅಶೋಕ ರಡ್ಡಿಗೆ ಬಿಳ್ಕೋಡಿಗೆ ಮೂಡಲಗಿ: ಇಲ್ಲಿಯ ಸಿಂಡಿಕೇಟ್ ಬ್ಯಾಂಕಿನ ಶಾಖೆಯ ಮುಖ್ಯ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬ್ಯಾಂಕಿನ ಸಿಬ್ಬಂದಿ ವರ್ಗದವರು ಬ್ಯಾಂಕಿನಲ್ಲಿ ಸತ್ಕರಿಸಿ ಬಿಳ್ಕೋಟ್ಟರು. ಸಮಾರಂಭದ ಮುಖ್ಯ ಅತಿಥಿಗಳಾಗಿದ ಸಿಂಡಿಕೇಟ್ ಬ್ಯಾಂಕಿನ ಚಿಕ್ಕೋಡಿ ವಿಭಾಗಿ ವ್ಯವಸ್ಥಾಪಕ ಪಿ.ಶ್ರೀನಿವಾಸರಾವ್ ಮಾತನಾಡಿ, ಸೇವಾ ನಿವೃತ್ತಿ ಹೊಂದಿದ ಆರ್.ಅಶೋಕರಡ್ಡಿ ಅವರು ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಯಿಂದ ತಮ್ಮ 35 ವರ್ಷಗಳ ಸುರ್ಧೀಗ ಸೇವೆಯಲ್ಲಿ ಯಾವದೇ …
Read More »ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಮಹಾಮಾರಿ ಕರೋನಾ ಸೋಂಕಿತರ ಸಂಖ್ಯೆ ಕುಸಿತ
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕರೋನಾ ನಡೆಸಿದ್ದ ಆರ್ಭಟ ಇಂದು ಸ್ವಲ್ಪ ತಗ್ಗಿದೆ. ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ಗೋಕಾಕ ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. ಗೋಕಾಕ ತಾಲ್ಲೂಕಿನ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ …
Read More »ಜಿಎಲ್ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ
ಮೂಡಲಗಿ: ಇಂದು ಬೆಳವಣಿಗೆ ಹೊಂದುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುವುದು ಅಗತ್ಯವಾಗಿದೆ. ನೇಗಿಲಯೋಗಿ ದೇಶದ ಬೆನ್ನಲುಬು, ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ನೀರಾವರಿ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಕರ್ನಾಟಕ ನೀರಾವರಿ ನಿಗಮ ವಿಭಾಗದ ಸಹಯೋಗದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಆ.2ರಂದು ನಡೆದ ಜಿಎಲ್ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ …
Read More »ಎನ್ಎಸ್ಎಫ್ ಅತಿಥಿ ಗೃಹದಲ್ಲಿ ರೋಗಿಗಳ ಆರೈಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಪ್ರಗತಿ ಪರಿಶೀಲನಾ ಸಭೆ
ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಕುರಿತು ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ರೋಗಿಗಳ ಆರೈಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಆರೋಗ್ಯಾಧಿಕಾರಿಗಳು, …
Read More »