ಪುರಾಣಿಕರು ಸಮಷ್ಟಿ ಬದುಕು ಸಾಧಗಿಸಿದ ಶ್ರೇಷ್ಠ ಕಾದಂಬರಿಕಾರ – ಪ್ರೊ.ಗಂಗಾಧರ ಮಳಗಿ ಗೋಕಾಕ: ದೀನರ, ಶೋಷಿತರ, ಹಳ್ಳಿಗರ ಬದುಕಿನ ಸೊಗಡನ್ನು ತಮ್ಮ ಸಾಹಿತ್ಯದಲ್ಲಿ ಅರಳಿಸಿದ ಕೃಷ್ಣಮೂರ್ತಿ ಪುರಾಣಿಕರು ಸಮಷ್ಟಿ ಬದುಕು ಸಾಗಿಸಿದವರು ಎಂದು ಗೋಕಾಕದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಗಂಗಾಧರ ಮಳಗಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿನ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ ಮಾಲಿಕೆ 21ನೇ ಗೋಷ್ಠಿಯಲ್ಲಿ …
Read More »Daily Archives: ಆಗಷ್ಟ್ 6, 2020
ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ
ಮೂಡಲಗಿ : ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್ಶಾದ್ ಮಹಾತ್ ಶ್ಲಾಘಿಸಿದರು. ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ …
Read More »ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ
ಕಲ್ಲೋಳಿ: ಬಿಎಸ್ವಾಯ್ ಸರಕಾರದ ಸಾಧನೆಯ ಕರಪತ್ರ ಹಂಚಿಕೆ ಮೂಡಲಗಿ: ರಾಜ್ಯದಲ್ಲಿ ಬಿ.ಜೆ.ಪಿ ಬಿ.ಎಸ್.ಯಡಿಯೂರಪ್ಪನವರ ನೆತೃತ್ವದ ಸರಕಾರದ ಒಂದು ವರ್ಷದ ಸಾಧನೆಯ ಕರಪತ್ರವನ್ನು ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಮತ್ತು ದಿ ಬಿ.ಡಿ.ಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಅವರು ಮನೆ ಮನೆಗೆ ಹಂಚಿಕೆ ಮಾಡಿದರು. ಈ ಸಮಯದಲ್ಲಿ ಪ್ರಮೋಧ ನುಗ್ಗಾನಟ್ಟಿ, ಸಂಜು ಕಳ್ಳಿಗುದ್ದಿ, ಶಿವನಿಂಗ ಪಾಟೀಲ, ಪ್ರಕಾಶ ಕೀಲಿ, ರಾಮಣ್ಣ ಜೇನಕಟ್ಟಿ, ಈರಪ್ಪ ಕುರಬೇಟ, ಅಪ್ಪಯ್ಯ ಕುಡಚಿ, …
Read More »ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢ
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 07 ಜನರಿಗೆ ಮತ್ತು ಲೋಳಸೂರ. 01, ಕಲ್ಲೋಳಿ 01, ಘಟಪ್ರಭಾ, 01 ಅರಬಾವಿ, 01 ದುಪದಾಳ. 01 ಮಮದಾಪೂರ 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್ಡೌನ್ ಮಾಡಲಾಗಿದೆ,
Read More »