Breaking News

Daily Archives: ಆಗಷ್ಟ್ 9, 2020

ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ: ಡಾ.ವೈ.ಎಮ್.ಭಜಂತ್ರಿ

ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ: ಡಾ.ವೈ.ಎಮ್.ಭಜಂತ್ರಿ ಗೋಕಾಕ: ಗೋಕಾವಿಯ ದೇಶೀಯ ಭಾಷೆ ವೈವಿಧ್ಯಮಯವಾದುದು, ನಮ್ಮ ಆಡು ಭಾಷೆಯೇ ಬದುಕಿನ ಭಾಷೆಯಾಗಿದೆ. ಭಾಷೆ ದೀಪವಿದ್ದಂತೆ ಮತ್ತು ಭಾಷೆ ಭಾವನೆಗಳಿಗೆ ಬಾಯಿಯಿದ್ದಂತೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡೆಕೇಟ ಸದಸ್ಯರು ಮತ್ತು ಹುಬ್ಬಳ್ಳಿ ಸರಕಾರಿ ಪದವಿ ಕಾಲೇಜಿನ ಕನ್ನಡ ಅಧ್ಯಾಪಕರಾದ ಡಾ.ವೈ.ಎಮ್. ಭಜಂತ್ರಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿ ಸೆಮಿನಾರ್ ಅಲ್ಲ ವೇಬಿನರ್ ವಿಶೇಷ …

Read More »

ಸೊಸೈಟಿಯಲ್ಲಿ ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರನ್ನು ಸನ್ಮಾನಿಸಿ ಗೌರವ

ಮೂಡಲಗಿ: ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ತಾಲ್ಲೂಕಿನ ಕಲ್ಲೋಳಿಯ ಈರಣ್ಣ ಕಡಾಡಿ ಅವರಿಗೆ ಪಟ್ಟಣದ ಬಸವೇಶ್ವರ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಅಧ್ಯಕ್ಷತೆವಹಿಸಿದ್ದ ಸೊಸೈಟಿ ಅಧ್ಯಕ್ಷ ಬಿ.ಬಿ. ಬೆಳಕೂಡ ಮಾತನಾಡಿ ‘ಗ್ರಾಮೀಣ ಭಾಗದಲ್ಲಿ ಜನಪರ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಈರಣ್ಣ ಕಡಾಡಿ ಅವರು ಕಲ್ಲೋಳಿ ಪಟ್ಟಣಕ್ಕೆ ಬಹದೊಡ್ಡ ಗೌರವ ತಂದಿದ್ದಾರೆ’ ಎಂದರು. ಈರಣ್ಣ ಕಡಾಡಿ ಅವರು ರಾಜ್ಯಸಭಾ ಸದಸ್ಯತ್ವದೊಂದಿಗೆ ರಾಜ್ಯ ರೈತ ಮೋರ್ಚಾದ ಅಧ್ಯಕ್ಷತೆಗೆ ನೇಮಕವಾಗಿದ್ದಾರೆ. ಕಡಾಡಿ ಅವರು …

Read More »