Breaking News

Daily Archives: ಆಗಷ್ಟ್ 11, 2020

ಕಾರ್ಮಿಕ ಇಲಾಖೆಯಲ್ಲಿ ಮತ್ತೊಂದು ಹಗರಣ ಪತ್ತೆ !

ಕಾರ್ಮಿಕ ಇಲಾಖೆಯಲ್ಲಿ ಮತ್ತೊಂದು ಹಗರಣ ಪತ್ತೆ ! ಕಾರ್ಮಿಕ ಇಲಾಖೆಯಿಂದ 500 ಕಿಟ್ಟ ವಿತರಣೆ, ಅಧಿಕಾರಿಯಿಂದ ತಾಲೂಕಿಗೆ 400 ಕಿಟ್ಟ 100 ಕಿಟ್ಟಗಳು ಮಂಗಮಾಯ,ಎಲ್ಲಿ ಹೋದವು ಆ ಕಿಟ್ಟಗಳು….? ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ …

Read More »

ಗ್ರಾಮಗಳ ಶಾಸ್ತ್ರೀಯ ಬದ್ದ ಅಧ್ಯಯನದ ಅಗತ್ಯವಿದೆ : ಪ್ರೊ. ಶಂಕರ ನಿಂಗನೂರ

ಗ್ರಾಮಗಳ ಶಾಸ್ತ್ರೀಯ ಬದ್ದ ಅಧ್ಯಯನದ ಅಗತ್ಯವಿದೆ : ಪ್ರೊ. ಶಂಕರ ನಿಂಗನೂರ ಗೋಕಾಕ: ಒಂದು ಗ್ರಾಮದ ಪ್ರಸಿದ್ಧಿಗೆ ಅನೇಕರ ತ್ಯಾಗವಿದೆ. ಗ್ರಾಮಗಳ ಚರಿತ್ರೆಯನ್ನು ಜಾನಪದ ಕಥೆಗಳ ಮೂಲಕ ಹಾಗೂ ಶಾಸನಗಳ ಮೂಲಕ ತಿಳಿಯಬಹುದಾಗಿದೆ ಎಂದು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶಂಕರ ನಿಂಗನೂರ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಕೋವಿಡ್ -19 ಲಾಕ್ಡೌನ್ ಗೂಗಲ್ ಮೀಟಿನಲ್ಲಿ ಸೆಮಿನಾರ್ ಅಲ್ಲ ವೇಬಿನಾರ್ …

Read More »

ಪತ್ರಿಕೆಗಳ ವರದಿಗೆ ಸ್ಪಂದಿಸಿದ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ, ಘಟನೆ ಬಗ್ಗೆ ತನಿಖೆ ಮಾಡಲು ಅಧಿಕಾರಿಗಳಿಗೆ ಸಚಿವರಿಂದ ಸೂಚನೆ

ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗೆ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ ಬೆಳಗಾವಿಯ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಈ ಘಟನೆ ಬಗ್ಗೆ ತನಿಖೆ ಮಾಡಲು ಸೂಚಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಂಗಳವಾರ ಪತ್ರಿಕೆಗಳಲ್ಲಿ …

Read More »

ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ

ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ ಮೂಡಲಗಿ :- “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಲಕ್ಕನ್ ಸವಸುದ್ದಿ ಪ್ರತಿಕ್ರಿಯೆ …

Read More »

ಲಾಕ್ ಡೌನ್* ಸಮಯ ನಿಗದಿ ಪಡಿಸಲು ಮಂಗಳವಾರದಂದು ನಡೆದ ಕೊರೋನಾ ಬಗ್ಗೆ ಪೂರ್ವಭಾವಿ ಸಭೆ

*ಮೂಡಲಗಿ ಲಾಕ್ ಡೌನ್ ಇಲ್ಲ ಯಥಾಸ್ಥಿತಿ ಮುಂದುವರಿಕೆ* ಮೂಡಲಗಿ ಅಗಷ್ಠ 11 : ಇಂದು ಮಂಗಳವಾರ ರಂದು ಮುಂಜಾನೆ ಗಾಂಧಿ ಚೌಕ ಹನುಮಂತ ದೇವರ ಗುಡಿಯಲ್ಲಿ ಲಾಕಡೌನ ಸಭೆಯಲಿ ವ್ಯಾಪಾರಸ್ಥರು ಮತ್ತು ಜನತೆಯ ಅಭಿಪ್ರಾಯ ದಂತೆ ಲಾಕಡೌನ್ ಇರುವುದಿಲ್ಲ ಯತಾಸ್ಥಿತಿ ಮುಂದುವರಿಯುವದಾಗಿ ಸಭೆಯಲ್ಲಿ ತಿಮಾ೯ನಿಸಲಾಗಿದೆ. ಎಂದು ಸಂಘಟಕರು ತಿಳಿಸಿದ್ದಾರೆ.

Read More »

ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ !

ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಮೂಡಲಗಿ : ಕಳೆದ ನಾಲ್ಕು ತಿಂಗಳಿಂದ ಕೊರೋನಾದಿಂದ ಸಂಕಷ್ಟ ಅನುಭವಿಸುತ್ತಿದ್ದು ಬಡಜನತೆ ಜೀವನ ಸಾಗಿಸಲೂ ಕಷ್ಟಪಡುತ್ತಿದ್ದಾರೆ. ಬಡ ಜನರಿಗೆ ಕೆಲಸವಿಲ್ಲದೇ ಪರದಾಟುವ ಸ್ಥಿತಿ ನಿರ್ಮಾಣವಾಗಿದೆ ಇಂತಹ ಸಂದರ್ಭದಲ್ಲಿ ಸರ್ಕಾರದಿಂದ ಸೌಕರ್ಯಗಳು ಇದ್ದರು ಇಲ್ಲಿಯ ಜನರಿಗೆ ಸಿಗದೇ ಬಡ ಜನತೆ ಕಷ್ಟ ಅನುಭವಿಸುತ್ತಿದ್ದಾರೆ …

Read More »