ಮೂಡಲಗಿ: ಕೋವಿಡ್ 19 ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರದಲ್ಲಿ ಬಳಸಿದ ಪಿಪಿಇ ಕಿಟ್, ಹ್ಯಾಂಡಗ್ಲೌಜ ಮತ್ತು ಶವಕ್ಕೆ ಪ್ಯಾಕ್ ಮಾಡಿದ ಪ್ಲಾಸ್ಟಿಕ್ಗಳು ಸ್ಮಶಾನದಲ್ಲಿ ಕಂಡು ಬಂದಿವೆ ಎಂದು ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ತಿಳಿಸಿದ್ದಾರೆ. ಸ್ಮಶಾನದಲ್ಲಿ ಗಿಡಗಳನ್ನು ಹಚ್ಚಿ ಪೋಷಣೆ ಮಾಡುತ್ತಿರುವ ಈರಪ್ಪ ಢವಳೇಶ್ವರ ಪ್ರತಿದಿನದಂತೆ ನೆಟ್ಟ ಗಿಡಗಳ ವೀಕ್ಷಣೆಗೆ ಹೋದಾಗ ಶವಸಂಸ್ಕಾರ ಮಾಡಿದ ವಸ್ತುಗಳ ಪೋಟೋಗಳನ್ನು ವೈರಲ್ ಮಾಡಿದ್ದಾರೆ. ಈ ಬಗ್ಗೆ ಪತ್ರಿಕೆ ವಿಚಾರಿಸಿದಾಗ ಸೋಂಕಿನಿಂದ ಮೃತಪಟ್ಟವರ …
Read More »Daily Archives: ಆಗಷ್ಟ್ 18, 2020
ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, ಪಟಗುಂದಿ, …
Read More »