ಮೂಡಲಗಿ: 2020-21ನೇ ಸಾಲಿನ ಹಂಗಾಮಿನ ಕಬ್ಬಿಗೆ ಎಫ್.ಆರ್.ಪಿ (ಪೇರ್ ಆಂಡ್ಯ ರೆಮ್ಯುನೇಷನ್) ಬೆಲೆ ನಿಗದಿ ಮಾಡುವ ಕುರಿತು ರಾಜ್ಯ ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ ಅವರನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧುವಾರ ಅ-19 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಸಕ್ಕರೆ ಸಚಿವರನ್ನು ಭೇಟಿಯಾಗಿ ಬಾಕಿ ಉಳಿದಿರುವ ರೈತರ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಈ …
Read More »Daily Archives: ಆಗಷ್ಟ್ 19, 2020
ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ನದಿಗೆ ಬಿಟ್ಟರೆ ಕಾನೂನು ಕ್ರಮ ರಾಕೇಟ್ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …
Read More »ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ .
ಮೂಡಲಗಿ ಪಟ್ಟಣದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ . ಮೂಡಲಗಿ: ಪಟ್ಟಣದ 1 ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಪಟ್ಟಣದ ಮಹಿಳೆಗೆ ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ. ಇವತ್ತು ಪತ್ತೆಯಾದ ಸೋಂಕಿತರ ಮನೆಯ ಸುತ್ತಮುತ್ತ ಸೀಲ್ ಡೌನ್ …
Read More »