ಮೂಡಲಗಿ: ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ವಿಜ್ಞಾನಿಗಳಾದ ಡಾ. ಕಾಂತರಾಜು.ವಿ. ಮತ್ತು ಡಾ. ಸುಹಾಸಿನಿ ಜಾಲವಾದಿ ಅವರು ಬಾಳೆ ಬೆಳೆಗೆ ಹೆಚ್ಚಾಗಿ ಕಂಡು ಬಂದಿರುವ ಎಲೆ ಚುಕ್ಕೆ ರೋಗವನ್ನು ಪರಿಸಿಲಿಸುತ್ತಿರುವದು. ಮಳೆಯಿಂದಾಗಿಬಾಳೆ ಬೆಳೆಯ ಎಲೆ ಚುಕ್ಕೆ ರೋಗದ ಬಾಧೆಗೆ ರೈತರಿಗೆ ಸಲಹೆ ಮೂಡಲಗಿ: ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್ – ಅಖಿಲ …
Read More »Daily Archives: ಆಗಷ್ಟ್ 21, 2020
ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದವರಿಗೆ ಅಭಿನಂದನಾ ಪತ್ರ ನೀಡಿ ಗೌರವ
ಮೂಡಲಗಿ: ಮಹಾಮಾರಿ ಕೊರೋನಾ ಇಡೀ ದೇಶದ ತುಂಬಾ ತನ್ನ ರುದ್ರ ನರ್ತನ್ ತೋರಿಸುತ್ತಾ ಜನರ ಜೀವನದಲ್ಲಿ ತುಂಬಲಾದರ ನೋವುಗಳನ್ನು ನೀಡಿದ ಪರಿಣಾಮ ಬಡತನದಲ್ಲಿ ಇರುವ ಜನರಿಗೆ ಒಂದು ತುತ್ತಕ್ಕೂ ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಸ್ವಯಂಸೇವಕರು …
Read More »ಪರಿಸರ ಸ್ನೇಹಿ ಗಣಪತಿಗಳನ್ನು ಪ್ರತಿಷ್ಠಾಪಿಸಿ. ನಾಡಿನ ಜನತೆಗೆ ಗಣೇಶ್ ಹಬ್ಬದ ಶುಭ ಕೋರಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …
Read More »