ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದ ಈರಣ್ಣಾ ಕಡಾಡಿ ಮಾರ್ಗದರ್ಶನ ಬಿಜೆಪಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಮಾರ್ಗದರ್ಶನದಲ್ಲಿ ಅರಭಾವಿ ಮಂಡಲಕ್ಕೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಪಕ್ಷದ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಅವರು ನೇಮಕ ಮಾಡಿ …
Read More »Daily Archives: ಆಗಷ್ಟ್ 29, 2020
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತವತಿಯಿಂದ ಶನಿವಾರ ಆಚರಿಸಿದ ವಚನ ದಿನ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಉದ್ಘಾಟಿಸಿದರು. ಮೂಡಲಗಿ ಮತ್ತು ಗೋಕಾಕದ ಶರಣ ಸಾಹಿತ್ಯ ಪರಿಷತ್ತಿನಿಂದ ‘ವಚನ ದಿನ’ ಆಚರಣೆ ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ ಮೂಡಲಗಿ: ‘ಬಸವಾದಿ ಶರಣರ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ನಿಧಿಯಾಗಿದ್ದು, ಶರಣರ ಒಂದೊಂದು ವಚನಗಳು ಅಮೃತದ ಹನಿಗಳಿದ್ದಂತೆ’ …
Read More »