Breaking News

Daily Archives: ಆಗಷ್ಟ್ 31, 2020

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ …

Read More »

ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ

ಬೆಳಗಾವಿ: ಬೆಳಗಾವಿಯ ಜಿಲ್ಲಾ ಪಂಚಾಯತನ್ ಹಳೆಯ ಕಟ್ಟಡದಲ್ಲಿ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯ ಅ 31 ರಂದು ಸೋಮವಾರ ಅತ್ಯಂತ ಸರಳ ಪೂಜಾ ಸಮಾರಂಭ ನಡೆಯಿತು. ಕೋವಿಡ್-19 ಕಾರಣದಿಂದ ಸರಳವಾದ ಪೂಜಾ ವಿಧಾನವನ್ನು ಕಸಾಯಿ ಕರ್ಮಚಾರಿಗಳು ದ್ವೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಪ್ರಾರಂಭಕ್ಕೆ ಚಾಲನೆ ನೀಡಿದರು. ಸಂಸದರು ರಾಜಸಭಾ ಈರಣ್ಣ ಕಡಾಡಿ ಗೋಮಾತೆಗೆ ಪೂಜೆ ಸಲ್ಲಿಸಿ ಗೋಮಾತೆಯೊಂದಿಗೆ ಕಾರ್ಯಾಲಯವನ್ನು ಪ್ರವೇಶಿಸಿದರು. ಇಂದೊoದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಈ ಸಂದರ್ಭದಲ್ಲಿ ಮಾನ್ಯ …

Read More »

ಮೂಡಲಗಿಯಿಂದ ಗುರ್ಲಾಪೂರ ವರಗೆ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ ರಸ್ತೆ ಅಭಿವೃದ್ಧಿ

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿಗಳಾದ ದೀಪಕ್ ಹರ್ದಿ, …

Read More »