ಮೂಡಲಗಿ: ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ 30 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಮುಖಂಡರಾಗಿ ಪಕ್ಷದ ಸಂಘಟನೆಗೆ ನಿರಂತರ ಶ್ರಮಿಸುತ್ತಾ ಬಂದಿರುವ ನೂತನ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡ ಈರಣ್ಣ ಕಡಾಡಿ ಅವರು, ಈ ಮೊದಲು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ, 2 ಸಲ …
Read More »Monthly Archives: ಆಗಷ್ಟ್ 2020
ರವಿವಾರದ ಸಂತೆಯನ್ನು ಸಂಪೂರ್ಣ ರದ್ದು- ಈಶ್ವರ ಬಳಿಗಾರ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುತ್ತಿದ್ದ ಭಾನುವಾರದ ಸಂತೆಯನ್ನು ಕರೋನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಆ.2, ಆ.9, ಆ.16, ಆ.23, ಆ30ರ ದಿನಗಳ ರವಿವಾರದ ಸಂತೆಯನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸಹಕರಿಸಬೇಕು ಎಂದು ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ ತಿಳಿಸಿದ್ದಾರೆ. ಶನಿವಾರ ಆ.1 ರಂದು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಬೆಟಗೇರಿ ಗ್ರಾಮದ ಹಿರಿಯ ನಾಗರಿಕರ …
Read More »